ಕಿಸ್ ಆಫ್ ಲವ್ ಕಾನೂನುಬದ್ಧವಾಗಿ ಮಾಡಿದ್ರೆ ತಪ್ಪಿಲ್ಲ ಎನ್ನುವ ಗೃಹ ಸಚಿವ ಜಾರ್ಜ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ವಿಧಾನಸಪರಿಷತ್ತಿನ ಪ್ರತಿ ಪಕ್ಷ ನಾಯಕ, ಕಿಸ್ ಆಫ್ ಲವ್ ಹೇಗೆ ಕಾನೂನು ಬದ್ದವಾಗುತ್ತದೆ ಎಂದು ಸ್ಪಷ್ಟನೆ ನೀಡಲಿ ಎಂದು ಗುಡುಗಿದ್ದಾರೆ.
ಸಿದ್ದರಾಮಯ್ಯ ಸರಕಾರದ ನಾಲ್ವರು ಕಳಂಕಿತ ಸಚಿವ ವಿಚಾರ ರಾಜಾನೀಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಸರಕಾರವನ್ನು ಎಚ್ಚರಿಸಿದರು.
ಆಲಿಕಲ್ಲು ಮಳೆಯಿಂದ ಅಪಾರ ಪ್ರಮಾಣ ಹಾನಿ ಸಂಭವಿಸಿದೆ. ಕೇಂದ್ರದ ನೆರವಿನೊಂದಿಗೆ ರಾಜ್ಯ ಸರಕಾರ ಸಂತ್ರಸ್ತರಿಗೆ ಪರಿಹಾರ ನೀಡಲಿ, ಪ್ರತಿಯೊಬ್ಬ ಸಂತ್ರಸ್ಥರಿಗೆ ಸೂಕ್ತವಾದ ಪರಿಹಾರ ದೊರೆಯಬೇಕು ಎಂದು ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಒತ್ತಾಯಿಸಿದ್ದಾರೆ.