Webdunia - Bharat's app for daily news and videos

Install App

ಕಿಸ್ ಆಫ್ ಲವ್ ಹೇಗೆ ಕಾನೂನು ಬದ್ದವಾಗುತ್ತದೆ: ಈಶ್ವರಪ್ಪ ಕಿಡಿ

Webdunia
ಶನಿವಾರ, 22 ನವೆಂಬರ್ 2014 (15:57 IST)
ಕಿಸ್ ಆಫ್ ಲವ್ ಕಾನೂನುಬದ್ಧವಾಗಿ ಮಾಡಿದ್ರೆ ತಪ್ಪಿಲ್ಲ ಎನ್ನುವ ಗೃಹ ಸಚಿವ ಜಾರ್ಜ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ವಿಧಾನಸಪರಿಷತ್ತಿನ ಪ್ರತಿ ಪಕ್ಷ ನಾಯಕ, ಕಿಸ್ ಆಫ್ ಲವ್ ಹೇಗೆ ಕಾನೂನು ಬದ್ದವಾಗುತ್ತದೆ ಎಂದು ಸ್ಪಷ್ಟನೆ ನೀಡಲಿ ಎಂದು ಗುಡುಗಿದ್ದಾರೆ.
 
ಸಿದ್ದರಾಮಯ್ಯ ಸರಕಾರದ ನಾಲ್ವರು ಕಳಂಕಿತ ಸಚಿವ ವಿಚಾರ ರಾಜಾನೀಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಸರಕಾರವನ್ನು ಎಚ್ಚರಿಸಿದರು.
 
ಆಲಿಕಲ್ಲು ಮಳೆಯಿಂದ ಅಪಾರ ಪ್ರಮಾಣ ಹಾನಿ ಸಂಭವಿಸಿದೆ. ಕೇಂದ್ರದ ನೆರವಿನೊಂದಿಗೆ ರಾಜ್ಯ ಸರಕಾರ ಸಂತ್ರಸ್ತರಿಗೆ ಪರಿಹಾರ ನೀಡಲಿ, ಪ್ರತಿಯೊಬ್ಬ ಸಂತ್ರಸ್ಥರಿಗೆ ಸೂಕ್ತವಾದ ಪರಿಹಾರ ದೊರೆಯಬೇಕು ಎಂದು ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments