Webdunia - Bharat's app for daily news and videos

Install App

ಕೋವಿಡ್ -19 ತಡೆಗೆ ರಾಜ್ಯದಲ್ಲಿ ಎಷ್ಟು ಕೇಂದ್ರಗಳಿವೆ?

Webdunia
ಶನಿವಾರ, 9 ಮೇ 2020 (16:18 IST)
ಕೊರೊನಾ ವೈರಸ್ ತಡೆಗೆ ರಾಜ್ಯದಲ್ಲಿ ಜ್ವರ ತಪಾಸಣಾ ಕೇಂದ್ರಗಳು ಸಕ್ರಿಯಗೊಂಡಿವೆ.

ರಾಜ್ಯದಲ್ಲಿ 350  ಜ್ಚರ ತಪಾಸಣಾ ಕೇಂದ್ರಗಳು ಕೋವಿಡ್ ನಿಯಂತ್ರಣದಲ್ಲಿ ಸಕ್ರಿಯಗೊಂಡಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಯಾವುದೇ ವೈರಾಣುವಿನಿಂದ ಮನುಕುಲವನ್ನು ನಾಶ ಮಾಡಲು ಸಾಧ್ಯವಾಗಿಲ್ಲ. ಇದೀಗ ಕಂಡು ಬಂದಿರುವ ಕೊರೋನಾ ವೈರಸ್‌  ಏನೂ ಮಾಡಲು ಸಾಧ್ಯವಿಲ್ಲ. ಇದರೊಂದಿಗೆ ಸಹಬಾಳ್ವೆ ರೂಢಿಸಿಕೊಳ್ಳುವಷ್ಟು ರೋಗನಿರೋಧಕ ಶಕ್ತಿ ಮನುಷ್ಯರಲ್ಲಿ ಬೆಳೆಯುತ್ತದೆ ಎಂದರು.

ಜಗತ್ತನ್ನು  ಕಾಡುತ್ತಿರುವ ಕೊರೋನಾ ವೈರಾಣು ಸೋಂಕಿನ ವಿರುದ್ಧ ನಾವು ಗೆಲುವು ಸಾಧಿಸುತ್ತೇವೆ ಎನ್ನುವ ವಿಶ್ವಾಸವಿದೆ ಎಂದರು.

ದೇಶದಲ್ಲಿ ಈ ಸೋಂಕಿನಿಂದ ಸಾವಿನ ಪ್ರಮಾಣ ತುಂಬಾ ಕಡಿಮೆ ಇದೆ. ರಾಜ್ಯದಲ್ಲಿ ಇನ್ನೂ ಹೆಚ್ಚು ಜನರನ್ನು ಕ್ವಾರಂಟೈನ್ ಮಾಡುವ  ಅಗತ್ಯವಿದೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments