Webdunia - Bharat's app for daily news and videos

Install App

ಚಾಕು ಇರಿದು ದೋಚಿದ್ದು ಎಷ್ಟು ಲಕ್ಷ ಹಣ ಗೊತ್ತಾ? ಶಾಕಿಂಗ್

Webdunia
ಮಂಗಳವಾರ, 4 ಜೂನ್ 2019 (16:00 IST)
ಚಾಕು ಇರಿದು ಲಕ್ಷ ಲಕ್ಷ ಹಣ ದೋಚಿ ಪರಾರಿಯಾದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ಸಂಜೀವಿನಿ ಆಸ್ಪತ್ರೆ ಹಿಂಭಾಗದ ರಸ್ತೆಯಲ್ಲಿ ಘಟನೆ ನಡೆದಿದೆ.
ರಾತ್ರಿ ಸುಮಾರು 8.10 ರಲ್ಲಿ‌ ನಡೆದ ಘಟನೆ ಇದಾಗಿದೆ.

ಚಾಕುವಿನಿಂದ ಇರಿದು ಬೈಕ್ ನಲ್ಲಿ ಪರಾರಿಯಾದ ದರೋಡೆಕೋರರಿಂದ ವಾಲಿಸಾಬ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ.
ಹೊಸದುರ್ಗ ದಿಂದ ಹಿರಿಯೂರಿಗೆ ಬಂದು ಮನೆಗೆ ಆಟೋದಲ್ಲಿ ಹೋದಾಗ ಮನೆ ಮುಂಭಾಗದಲ್ಲಿ ನಡೆದ ಘಟನೆ ಇದಾಗಿದ್ದು, 25 ಲಕ್ಷ ರೂ. ದೋಚಿ ಪಲ್ಸರ್ ಬೈಕ್ ನಲ್ಲಿ ಬಂದಿದ್ದ ದುರ್ಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೂರು ಜನರಿಂದ ಕೃತ್ಯ ನಡೆದಿದೆ.

ಹಿರಿಯೂರು  ಪ್ರಾವಿಷನ್ ಸ್ಟೋರ್  ಮಾಲೀಕ  ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಾಲಿಸಾಬ್ ಹೋಲ್ ಸೇಲ್ ಗುಟ್ಕಾ,  ವ್ಯಾಪರಿಯಾಗಿದ್ದಾರೆ. ಬೈಕ್ ನಲ್ಲಿ ಎಸ್ಕೇಪ್ ಆದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kodi Seer: ಕೊವಿಡ್ ಬಗ್ಗೆ ಅಪಾಯಕಾರಿಯಾಗುತ್ತಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

Mysore Pak: ಪಾಕಿಸ್ತಾನದ ಮೇಲಿನ ಸಿಟ್ಟಿಗೆ ಮೈಸೂರ್ ಪಾಕ್ ಗತಿ ಏನಾಗಿದೆ ನೋಡಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಬಾಳೆ ಎಲೆ ರೇಟು ಬಲು ದುಬಾರಿ

Hebbal Accident: ಹೆಬ್ಬಾಳದಲ್ಲಿ ತಡರಾತ್ರಿ ಸರಣಿ ಅಪಘಾತ: ಲಾರಿ ಚಾಲಕ ದುರ್ಮರಣ

ಮುಂದಿನ ಸುದ್ದಿ
Show comments