Webdunia - Bharat's app for daily news and videos

Install App

ಮತ್ತೆ ಆಪರೇಷನ್ ಕಮಲದ ತೆಕ್ಕೆಯಲ್ಲಿರೋ ಶಾಸಕರೆಷ್ಟು?

Webdunia
ಭಾನುವಾರ, 28 ಜುಲೈ 2019 (19:50 IST)

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದೀಗ ಬಹುಮತ ಸಾಬೀತು ಪಡಿಸೋಕೆ ಮುಂದಾಗಿದ್ದಾರೆ. ಈ ನಡುವೆ ಮತ್ತೆ ಕಾಂಗ್ರೆಸ್ – ಜೆಡಿಎಸ್ ನ ಕೆಲ ಶಾಸಕರು ಬಿಜೆಪಿಗೆ ಜೈ ಎಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಹೀಗಂತ ಸುದ್ದಿ ಹರಿದಾಡಲಾರಂಭಿಸಿದೆ. ಅತೃಪ್ತ ಶಾಸಕರು ಅನರ್ಹಗೊಂಡ ಬಳಿಕ ಹೊಸ ಸುದ್ದಿ ಕೇಳಿಬರುತ್ತಿದ್ದು ಮತ್ತೆ ಆರಕ್ಕೂ ಹೆಚ್ಚು ಜನ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ದೋಸ್ತಿ ಪಕ್ಷಗಳಿಗೆ ಶಾಕ್ ನೀಡಲು ಸಿದ್ಧರಾಗಿದ್ದಾರಂತೆ.

ಬಿಜೆಪಿ ವಿಶ್ವಾಸಮತ ಗಳಿಸಿ ನೂತನ ಸ್ಪೀಕರ್ ಬಂದ ಬಳಿಕ ಈ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎನ್ನುವ ಚರ್ಚೆಗಳು ನಡೆಯುತ್ತಿವೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments