Webdunia - Bharat's app for daily news and videos

Install App

ಕೊರೊನಾ ವಾರಿಯರ್ಸ್ ಗಳ ಮೇಲೆ ಊರಿನ ಮಂದಿ ಚೆಲ್ಲಿದ್ದೇನು?

Webdunia
ಗುರುವಾರ, 16 ಏಪ್ರಿಲ್ 2020 (14:47 IST)
ನಮ್ಮ ಸುರಕ್ಷತೆಗಾಗಿ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಗಳ ಮೇಲೆ ಊರಿನ ಜನರು ಇವನ್ನು ಚೆಲ್ಲಿ ಖುಷಿಪಟ್ಟಿದ್ದಾರೆ.

ಕೊರೊನಾ ವಾರಿಯರ್ಸ್ ಗಳಾದ ಆಶಾ, ಅಂಗನವಾಡಿ‌ ಕಾರ್ಯಕರ್ತರು, ಆರೋಗ್ಯ, ಕಂದಾಯ  ಮತ್ತು  ಪೊಲೀಸ್ ಇಲಾಖೆಯ ಸಿಬ್ಬಂದಿಯ ಆತ್ಮ ಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಬಳ್ಳಾರಿ ‌ನಗರದ ಹೊರ ವಲಯದ ಗುಗ್ಗರಟ್ಟಿಯಲ್ಲಿ  ಅವರಿಗೆ ಹೂ ಮಳೆ ಗರೆದು ಜನ ಅಭಿಮಾನ ಪೂರ್ವಕ ಸನ್ಮಾನ ಗೌರವ ಅರ್ಪಣೆ ಮಾಡಿದರು.

ಗುಗ್ಗರಹಟ್ಟಿಯಲ್ಲಿ ಓರ್ವ ವ್ಯಕ್ತಿಗೆ  ಕೊರೊನಾ ಪಾಸಿಟಿವ್ ಬಂದ ಮೇಲೆ ಆ ಪ್ರದೇಶವನ್ನು ಕಂಟೈನ ಮೆಂಟ್ ಝೋನ್ ಆಗಿ‌ ಪರಿವರ್ತಿಸಿ, ಅಲ್ಲಿನ ಪ್ರತಿ‌ಮನೆಯ ವ್ಯಕ್ತಿಗಳ‌ ಪರೀಕ್ಷೆ ನಡೆಸಿದ್ದಲ್ಲದೆ ಸೋಂಕು‌ ಹರಡದಂತೆ ಸ್ಯಾನಿಟೈಜೇಷನ್ ಮಾಡಲಾಗಿದೆ.

ಜನ ಸಂಚಾರ ನಿಯಂತ್ರಿಸಿದೆ. ಹೀಗಾಗಿ ಇಲ್ಲಿ ‌ಸೋಂಕು‌ ಮತ್ತೆ ಉಲ್ಬಣಿಸದಂತೆ ಅವರೆಲ್ಲ ಕಾರ್ಯ ನಿರ್ವಹಿಸಿದ್ದಾರೆ.
ಪ್ರತಿ‌ ದಿನದಂತೆ ಮನೆ ಮನೆಗೆ ಪರಿಶೀಲನೆಗೆ  ಬಂದಾಗ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಗೆ ಆರತಿ ಬೆಳಗಿ ಪುಷ್ಪರ್ಚನೆ ಮಾಡಿದ್ದಾರೆ ಗ್ರಾಮಸ್ಥರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments