Webdunia - Bharat's app for daily news and videos

Install App

'ಕಾಂಪ್ಲೇನ್ ಬಾಯ್' ಪ್ರಜ್ವಲ್‌ಗೆ ಮೋದಿ ಹೇಗೆ ಕಷ್ಟ ಕೊಡುತ್ತಾರೆ: ಕಾಂಗ್ರೆಸ್ ಲೇವಾಡಿ

Sampriya
ಶನಿವಾರ, 11 ಮೇ 2024 (18:43 IST)
Photo Courtesy X
ಬೆಂಗಳೂರು: ಪ್ರಧಾನಿ ಮೋದಿಗೆ ಸಂಸದ ಪ್ರಜ್ವಲ್ ರೇವಣ್ಣ "ಕಾಂಪ್ಲೇನ್ ಬಾಯ್'' ಯಾಕೆಂದರೆ ಪ್ರಜ್ವಲ್ ರೇವಣ್ಣ ಗೆದ್ದರೆ ಮೋದಿಗೆ ಶಕ್ತಿ ಬರುತ್ತದೆ. ಆದ್ದರಿಂದ ಕಾಂಪ್ಲೇನ್ ಬಾಯ್‌ಗೆ ಮೋದಿ ಹೇಗೆ ಕಷ್ಟ ಕೊಡುತ್ತಾರೆ ಎಂದು ಕಾಂಗ್ರೆಸ್ ಲೇವಾಡಿ ಮಾಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್‌, ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಿದರೆ ಅನಿವಾರ್ಯವಾಗಿ ದೇಶಕ್ಕೆ ಮರಳಬೇಕಾಗುತ್ತದೆ, ಆದರೆ ಕೇಂದ್ರ ರದ್ದು ಮಾಡಲು ಮುಂದಾಗುತ್ತಿಲ್ಲ. ಈ ಮೂಲಕ ಪ್ರಧಾನಿ ಮೋದಿಯೇ ಪ್ರಜ್ವಲ್‌ಗೆ ರಕ್ಷಣೆ ನೀಡುತ್ತಿದ್ದಾರೆ. ಇದಕ್ಕೆ ಯಾವುದೇ ಪುರಾವೆ ಬೇಕಾಗಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು, ಆದರೆ ಇದುವರೆಗೂ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಪ್ರಧಾನಿ ಮೋದಿಗೆ ಪ್ರಜ್ವಲ್ ರೇವಣ್ಣ "ಕಾಂಪ್ಲೇನ್ ಬಾಯ್" ಏಕೆಂದರೆ,   ಪ್ರಜ್ವಲ್ ರೇವಣ್ಣನನ್ನು ಗೆಲ್ಲಿಸಿದರೆ ಮೋದಿ ಶಕ್ತಿ ಬರುತ್ತದೆಯಂತೆ.  ಇಂತಹ ಕಾಂಪ್ಲೇನ್ ಬಾಯ್‌ಗೆ ಮೋದಿ ಕಷ್ಟ ಕೊಡಬಲ್ಲರೆ ಎಂದು ಹೇಳಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಮುಂದಿನ ಸುದ್ದಿ
Show comments