Webdunia - Bharat's app for daily news and videos

Install App

ಶಾಸಕ ಹ್ಯಾರಿಸ್ ಪುತ್ರ ಹಲ್ಲೆ ನಡೆಸಿದ್ದು ಹೇಗೆ? ವಿದ್ವತ್ ಬಾಯ್ಬಿಟ್ಟ ವೃತ್ತಾಂತ!

Webdunia
ಬುಧವಾರ, 21 ಫೆಬ್ರವರಿ 2018 (09:55 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿಂದ ಕ್ಷಲ್ಲುಕ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವಿದ್ವತ್ ಘಟನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.
 

ಕಾಲು ಮುರಿದಿದ್ದರಿಂದ ಕಾಲು ಚಾಚಿ ಊಟಕ್ಕೆ ಕೂತಿದ್ದೆ. ಆಗ ಅಲ್ಲಿಗೆ ಬಂದ ಮೊಹಮ್ಮದ್ ಗೆ ನನ್ನ ಕಾಲು ತಾಗಿತ್ತು. ಇದಕ್ಕೆ ಸಾರಿ ಕೇಳುವಂತೆ ಆತ ಒತ್ತಾಯಿಸಿದ. ಆದರೆ ನಾನು ಕೇಳಲಿಲ್ಲ ಎಂದಾಗ ಹ್ಯಾರಿಸ್ ಮಗ ಎಂದು ಗೊತ್ತಿದ್ದೂ ಈ ರೀತಿ ಮಾತನಾಡುತ್ತಿದ್ದೀಯಾ ಎಂದು ಅಬ್ಬರಿಸಿದನಲ್ಲದೆ, ಏಕಾಏಕಿ ಬಿಯರ್ ಬಾಟಲಿಯಿಂದ ಮುಖಕ್ಕೆ ಗುದ್ದಿದ.

ಅಲ್ಲದೆ, ಅಲ್ಲಿದ್ದ ಕುರ್ಚಿ ಎಸೆದ. ಏಕಾ ಏಕಿ ತನ್ನ ಬೌನ್ಸರ್ ಗಳಿಂದ ಹಲ್ಲೆ ಮಾಡಿಸಿದ. ಆಗ ನಾನು ಸಾರಿ ಸಾರಿ ಎಂದು ಹೇಳಿದರೂ ಕೇಳದೇ ಮಾರಣಾಂತಿಕವಾಗಿ ಹೊಡೆದ ಎಂದು ವಿದ್ವತ್ ವಿವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments