ಶಾಸಕ ಹ್ಯಾರಿಸ್ ಪುತ್ರ ಹಲ್ಲೆ ನಡೆಸಿದ್ದು ಹೇಗೆ? ವಿದ್ವತ್ ಬಾಯ್ಬಿಟ್ಟ ವೃತ್ತಾಂತ!

Webdunia
ಬುಧವಾರ, 21 ಫೆಬ್ರವರಿ 2018 (09:55 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿಂದ ಕ್ಷಲ್ಲುಕ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವಿದ್ವತ್ ಘಟನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.
 

ಕಾಲು ಮುರಿದಿದ್ದರಿಂದ ಕಾಲು ಚಾಚಿ ಊಟಕ್ಕೆ ಕೂತಿದ್ದೆ. ಆಗ ಅಲ್ಲಿಗೆ ಬಂದ ಮೊಹಮ್ಮದ್ ಗೆ ನನ್ನ ಕಾಲು ತಾಗಿತ್ತು. ಇದಕ್ಕೆ ಸಾರಿ ಕೇಳುವಂತೆ ಆತ ಒತ್ತಾಯಿಸಿದ. ಆದರೆ ನಾನು ಕೇಳಲಿಲ್ಲ ಎಂದಾಗ ಹ್ಯಾರಿಸ್ ಮಗ ಎಂದು ಗೊತ್ತಿದ್ದೂ ಈ ರೀತಿ ಮಾತನಾಡುತ್ತಿದ್ದೀಯಾ ಎಂದು ಅಬ್ಬರಿಸಿದನಲ್ಲದೆ, ಏಕಾಏಕಿ ಬಿಯರ್ ಬಾಟಲಿಯಿಂದ ಮುಖಕ್ಕೆ ಗುದ್ದಿದ.

ಅಲ್ಲದೆ, ಅಲ್ಲಿದ್ದ ಕುರ್ಚಿ ಎಸೆದ. ಏಕಾ ಏಕಿ ತನ್ನ ಬೌನ್ಸರ್ ಗಳಿಂದ ಹಲ್ಲೆ ಮಾಡಿಸಿದ. ಆಗ ನಾನು ಸಾರಿ ಸಾರಿ ಎಂದು ಹೇಳಿದರೂ ಕೇಳದೇ ಮಾರಣಾಂತಿಕವಾಗಿ ಹೊಡೆದ ಎಂದು ವಿದ್ವತ್ ವಿವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್‌ ಕನಸು ಈಡೇರಿಸುತ್ತೀರೆಂಬ ನಂಬಿಕೆಯಿದೆ: ಸುನೇತ್ರಾಗೆ ಮೋದಿ ಶುಭಾಶಯ

ಮಮತಾ ಬ್ಯಾನರ್ಜಿ ವಂದೇ ಮಾತರಂಗೆ ವಿರೋಧಿಸುವುದಕ್ಕೆ ಇದೇ ಕಾರಣ ಎಂದ ಅಮಿತ್ ಶಾ

ಸಿಜೆ ರಾಯ್ ಆತ್ಮಹತ್ಯೆ ಪ‍್ರಕರಣ, ತನಿಖೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments