ಕೈಕಾಲು ಕಳೆದುಕೊಂಡ ಇಂಜಿನಿಯರಿಂಗ್ ಪದವೀಧರನಿಗೆ ಸಿಎಂ ನೀಡಿದ ಪರಿಹಾರ ಎಷ್ಟು?

Webdunia
ಶನಿವಾರ, 22 ಜೂನ್ 2019 (17:12 IST)
ಅಪಘಾತವೊಂದರಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೈ ಮತ್ತು ಕಾಲುಗಳು ಶಕ್ತಿಹೀನವಾಗಿ ಹಾಸಿಗೆ ಹಿಡಿದಿರುವ
ಇಂಜಿನಿಯರಿಂಗ್ ಪದವೀಧರನ ಕುಟುಂಬಕ್ಕೆ ಸಿಎಂ ಪರಿಹಾರ ಧನ ವಿತರಣೆ ಮಾಡಿದ್ದಾರೆ.

ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ಇಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರ ತಂದೆಗೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಗುರುಮಠಕಲ್ ತಾಲೂಕಿನ ಚಂಡ್ರಕಿಯಲ್ಲಿ ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಹಸ್ತಾಂತರಿಸಿದರು.

ಜನತಾದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು ಮೂವತ್ತು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ, ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು. ಅಹವಾಲು ಸ್ವೀಕರಿಸಿದ್ದ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಿ ಬೆಳಿಗ್ಗೆ ಬಂದು ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಸ್ವೀಕರಿಸಲು ಭೀಮರೆಡ್ಡಿ ಅವರ ಪಾಲಕರಿಗೆ ತಿಳಿಸಿದ್ದರು.

ಕೊಟ್ಟ ಭರವಸೆಯಂತೆ ಜೂನ್ 22 ರಂದು  ಬೆಳಿಗ್ಗೆ ಚೆಕ್ ಹಸ್ತಾಂತರಿಸಿದರು. ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments