Webdunia - Bharat's app for daily news and videos

Install App

ಬಸ್ ಪ್ರಯಾಣದ ದರ ಮತ್ತೆ ಎಷ್ಟು ಹೆಚ್ಚಾಯ್ತು?

Webdunia
ಭಾನುವಾರ, 26 ಜನವರಿ 2020 (21:54 IST)
ಕೋಟಿ ಕೋಟಿ ನಷ್ಟದಲ್ಲಿ ಬಿಎಂಟಿಸಿ ಸಂಸ್ಥೆ ಇರೋವಾಗಲೇ ಮತ್ತೆ ಬಸ್ ದರ ಹೆಚ್ಚು ಮಾಡೋ ಕುರಿತು ಸುದ್ದಿಗಳು ಹರಿದಾಡಲಾರಂಭಿಸಿವೆ.

ಈ ನಡುವೆ ಪ್ರಯಾಣಿಕರಿಗೆ ಹೊರೆ ಆಗಬಾರದು ಅನ್ನೋ ಕಾರಣಕ್ಕೆ ಬಸ್ ದರ ಹೆಚ್ಚಿಗೆ ಮಾಡ್ತಾ ಇಲ್ಲ. ಹೀಗಂತ ಉಪಮುಖ್ಯಮಂತ್ರಿಯೂ ಆಗಿರೋ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ಇಲಾಖೆಯಲ್ಲಿರೋ ಲೋಪದೋಷಗಳನ್ನು ಸರಿ ಮಾಡಲಾಗ್ತಿದೆ. ಒಂದಷ್ಟು ಬದಲಾವಣೆಗಳನ್ನೂ ಮಾಡ್ತೇವೆ. ಇಲಾಖೆಯ ಕೆಲವು ವಿಭಾಗಗಳು ನಷ್ಟದಲ್ಲಿವೆ ಅಂತ ಹೇಳಿದ್ದಾರೆ.

ದೇಶದಲ್ಲಿ ಒಂದೇ ಮಾದರಿಯ ಸಾರಿಗೆ ನಿಯಮ ಜಾರಿಗೆ ತರೋ ಚಿಂತನೆ ನಡೆಯುತ್ತಿದೆ ಅಂತ ಲಕ್ಷ್ಮಣ ಸವದಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments