ಬಸ್ ಪ್ರಯಾಣದ ದರ ಮತ್ತೆ ಎಷ್ಟು ಹೆಚ್ಚಾಯ್ತು?

Webdunia
ಭಾನುವಾರ, 26 ಜನವರಿ 2020 (21:54 IST)
ಕೋಟಿ ಕೋಟಿ ನಷ್ಟದಲ್ಲಿ ಬಿಎಂಟಿಸಿ ಸಂಸ್ಥೆ ಇರೋವಾಗಲೇ ಮತ್ತೆ ಬಸ್ ದರ ಹೆಚ್ಚು ಮಾಡೋ ಕುರಿತು ಸುದ್ದಿಗಳು ಹರಿದಾಡಲಾರಂಭಿಸಿವೆ.

ಈ ನಡುವೆ ಪ್ರಯಾಣಿಕರಿಗೆ ಹೊರೆ ಆಗಬಾರದು ಅನ್ನೋ ಕಾರಣಕ್ಕೆ ಬಸ್ ದರ ಹೆಚ್ಚಿಗೆ ಮಾಡ್ತಾ ಇಲ್ಲ. ಹೀಗಂತ ಉಪಮುಖ್ಯಮಂತ್ರಿಯೂ ಆಗಿರೋ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ಇಲಾಖೆಯಲ್ಲಿರೋ ಲೋಪದೋಷಗಳನ್ನು ಸರಿ ಮಾಡಲಾಗ್ತಿದೆ. ಒಂದಷ್ಟು ಬದಲಾವಣೆಗಳನ್ನೂ ಮಾಡ್ತೇವೆ. ಇಲಾಖೆಯ ಕೆಲವು ವಿಭಾಗಗಳು ನಷ್ಟದಲ್ಲಿವೆ ಅಂತ ಹೇಳಿದ್ದಾರೆ.

ದೇಶದಲ್ಲಿ ಒಂದೇ ಮಾದರಿಯ ಸಾರಿಗೆ ನಿಯಮ ಜಾರಿಗೆ ತರೋ ಚಿಂತನೆ ನಡೆಯುತ್ತಿದೆ ಅಂತ ಲಕ್ಷ್ಮಣ ಸವದಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments