Webdunia - Bharat's app for daily news and videos

Install App

ಬಸ್ ಪ್ರಯಾಣದ ದರ ಮತ್ತೆ ಎಷ್ಟು ಹೆಚ್ಚಾಯ್ತು?

Webdunia
ಭಾನುವಾರ, 26 ಜನವರಿ 2020 (21:54 IST)
ಕೋಟಿ ಕೋಟಿ ನಷ್ಟದಲ್ಲಿ ಬಿಎಂಟಿಸಿ ಸಂಸ್ಥೆ ಇರೋವಾಗಲೇ ಮತ್ತೆ ಬಸ್ ದರ ಹೆಚ್ಚು ಮಾಡೋ ಕುರಿತು ಸುದ್ದಿಗಳು ಹರಿದಾಡಲಾರಂಭಿಸಿವೆ.

ಈ ನಡುವೆ ಪ್ರಯಾಣಿಕರಿಗೆ ಹೊರೆ ಆಗಬಾರದು ಅನ್ನೋ ಕಾರಣಕ್ಕೆ ಬಸ್ ದರ ಹೆಚ್ಚಿಗೆ ಮಾಡ್ತಾ ಇಲ್ಲ. ಹೀಗಂತ ಉಪಮುಖ್ಯಮಂತ್ರಿಯೂ ಆಗಿರೋ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ಇಲಾಖೆಯಲ್ಲಿರೋ ಲೋಪದೋಷಗಳನ್ನು ಸರಿ ಮಾಡಲಾಗ್ತಿದೆ. ಒಂದಷ್ಟು ಬದಲಾವಣೆಗಳನ್ನೂ ಮಾಡ್ತೇವೆ. ಇಲಾಖೆಯ ಕೆಲವು ವಿಭಾಗಗಳು ನಷ್ಟದಲ್ಲಿವೆ ಅಂತ ಹೇಳಿದ್ದಾರೆ.

ದೇಶದಲ್ಲಿ ಒಂದೇ ಮಾದರಿಯ ಸಾರಿಗೆ ನಿಯಮ ಜಾರಿಗೆ ತರೋ ಚಿಂತನೆ ನಡೆಯುತ್ತಿದೆ ಅಂತ ಲಕ್ಷ್ಮಣ ಸವದಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments