Webdunia - Bharat's app for daily news and videos

Install App

ಬಸ್ ಪ್ರಯಾಣದ ದರ ಮತ್ತೆ ಎಷ್ಟು ಹೆಚ್ಚಾಯ್ತು?

Webdunia
ಭಾನುವಾರ, 26 ಜನವರಿ 2020 (21:54 IST)
ಕೋಟಿ ಕೋಟಿ ನಷ್ಟದಲ್ಲಿ ಬಿಎಂಟಿಸಿ ಸಂಸ್ಥೆ ಇರೋವಾಗಲೇ ಮತ್ತೆ ಬಸ್ ದರ ಹೆಚ್ಚು ಮಾಡೋ ಕುರಿತು ಸುದ್ದಿಗಳು ಹರಿದಾಡಲಾರಂಭಿಸಿವೆ.

ಈ ನಡುವೆ ಪ್ರಯಾಣಿಕರಿಗೆ ಹೊರೆ ಆಗಬಾರದು ಅನ್ನೋ ಕಾರಣಕ್ಕೆ ಬಸ್ ದರ ಹೆಚ್ಚಿಗೆ ಮಾಡ್ತಾ ಇಲ್ಲ. ಹೀಗಂತ ಉಪಮುಖ್ಯಮಂತ್ರಿಯೂ ಆಗಿರೋ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ಇಲಾಖೆಯಲ್ಲಿರೋ ಲೋಪದೋಷಗಳನ್ನು ಸರಿ ಮಾಡಲಾಗ್ತಿದೆ. ಒಂದಷ್ಟು ಬದಲಾವಣೆಗಳನ್ನೂ ಮಾಡ್ತೇವೆ. ಇಲಾಖೆಯ ಕೆಲವು ವಿಭಾಗಗಳು ನಷ್ಟದಲ್ಲಿವೆ ಅಂತ ಹೇಳಿದ್ದಾರೆ.

ದೇಶದಲ್ಲಿ ಒಂದೇ ಮಾದರಿಯ ಸಾರಿಗೆ ನಿಯಮ ಜಾರಿಗೆ ತರೋ ಚಿಂತನೆ ನಡೆಯುತ್ತಿದೆ ಅಂತ ಲಕ್ಷ್ಮಣ ಸವದಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments