Webdunia - Bharat's app for daily news and videos

Install App

ಯಾರ್ಯಾರಿಗೆ ಎಷ್ಟೆಷ್ಟು ಮೀಸಲಾತಿ ಹಂಚಿಕೆ ಅಂತ ತೀರ್ಮಾನ ಮಾಡ್ತೀವಿ-ಗೃಹ ಸಚಿವ ಡಾ.ಜಿ‌.ಪರಮೇಶ್ವರ್

Webdunia
ಸೋಮವಾರ, 7 ಆಗಸ್ಟ್ 2023 (16:00 IST)
ಸದಾಶಿವ ಆಯೋಗ ವರದಿ ಜಾರಿಗೆ ನಾವು ಕಮಿಟ್ ಆಗಿದ್ದೇವೆ ಎಂದು ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಹೇಳಿದ್ದಾರೆ.ಬಿಜೆಪಿಯವ್ರು ಹಿಂದೆ 2% ಹಂಚಿಕೆ ಮಾಡಿದ್ದಾರೆ ಆದರೆ ಅವರ ಕೇಂದ್ರ ಮಂತ್ರಿ ನಾರಾಯಣಸ್ವಾಮಿಯೇ ಇದು ಸಾಧ್ಯವಿಲ್ಲ ಅಂತ ಹೇಳಿದ್ದಾರೆ.ಹೀಗಾಗಿ ನಾವು ಕುಳಿತು ಚರ್ಚೆ ಮಾಡ್ತೀವಿ.ಯಾರ್ಯಾರಿಗೆ ಎಷ್ಟೆಷ್ಟು ಮೀಸಲಾತಿ ಹಂಚಿಕೆ ಅಂತ ತೀರ್ಮಾನ ಮಾಡ್ತೀವಿ ಅಂತಾ ಪರಮೇಶ್ವರ್ ಹೇಳಿದ್ದಾರೆ.
 
ಪೊಲೀಸ್ ವರ್ಗಾವಣೆ ವಿಳಂಭ ವಿಚಾರವಾಗಿ ಒಂದು ವಾರದೊಳಗೆ ಅಂತಿಮ‌ ಮಾಡ್ತೀವಿ.ವರ್ಗಾವಣೆಗೆ ಶಾಸಕರ ಶಿಫಾರಸ್ಸು ಪತ್ರ ಒಂದು ಹಂತ.ಶಾಸಕರ ಶಿಫಾರಸ್ಸು ಪತ್ರದ ಜೊತೆ ಪರಿಶೀಲನೆ ಮಾಡಿ ವರ್ಗಾವಣೆ ಮಾಡಲಾಗುತ್ತದೆ.ಬಹುಶಃ ಇನ್ನೊಂದು ವಾರದಲ್ಲಿ ಪೊಲೀಸ್ ಇಲಾಖೆ ವರ್ಗಾವಣೆ ಪೂರ್ಣವಾಗಲಿದೆ ಅಂತಾ ಗೃಹ ಸಚಿವ ಡಾ.ಜಿ‌.ಪರಮೇಶ್ವರ್  ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments