ಬಿಬಿಎಂಪಿಗೆ ಬೆಂಗಳೂರಲ್ಲಿ ಇನ್ನೆಷ್ಟು ಬಲಿ ಬೇಕು?

Webdunia
ಶನಿವಾರ, 5 ನವೆಂಬರ್ 2022 (19:00 IST)
ಬೆಂಗಳೂರಿನಲ್ಲಿ ನಿಲ್ಲದ ಗುಂಡಿ, ಗಂಡಾಂತರ.ದಿನಕ್ಕೊಂದರಂತೆ ವಾಹನಸವಾರರ ಪ್ರಾಣ ಹೋಗ್ತಿದ್ರು ಬಿಬಿಎಂಪಿ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ.ಇಂದು ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಕೋಮಾ ಸೇರಿದಾನೆ.
 
ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಕೋಮದಲ್ಲಿ ಸಾವು ಬದುಕಿನ ಮಧ್ಯೆ ವ್ಯಕ್ತಿ ಹೋರಾಟ ನಡೆಸ್ತಿದ್ದಾನೆ.ಜಾಲಹಳ್ಳಿಯ ಗಂಗಮ್ಮ ಸರ್ಕಲ್ ಬಳಿ ಗುಂಡಿಗೆ ಬಿದ್ದು ಸಾವು ಬದುಕಿನ ನಡುವೆ ಸಂದೀಪ್ ಎಂಬಾತ ಹೋರಾಟ ನಡೆಸ್ತಿದ್ದಾನೆ.ವಿದ್ಯಾರಣ್ಯಪುರದ ನಿವಾಸಿಯಾಗಿರುವ 37 ವರ್ಷದ ಸಂದೀಪ್ ಗುಂಡಿಗೆ ಬಿದ್ದು ತಲೆಗೆ ತೀವ್ರವಾದ ಗಾಯವಾಗಿರುವ ಪರಿಣಾಮ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಮಂಗಳವಾರ ರಾತ್ರಿ 9.30  ಸ್ನೇಹಿತರ ಜೊತೆ ಕ್ರಿಕೆಟ್ ಆಟ ಮುಗಿಸಿ ಮನೆಗೆ ತೆರಳುತ್ತಿದ್ರು.ರಸ್ತೆಯಲ್ಲಿದ್ದ ಯಮಸ್ವರೂಪಿ ಗುಂಡಿ ಕಾಣಿಸದೇ ಗುಂಡಿಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಗಾಯವಾಗಿದೆ.ವ್ಯಕ್ತಿಯನ್ನ ತಕ್ಷಣ ಹೆಚ್.ಎಮ್.ಟಿ. ಆಸ್ಪತ್ರೆಗೆ ಕರೆದುಕೊಂಡು  ಹೋಗಿದ್ದಾರೆ.ಆದ್ರೆ ಹೆಚ್.ಎಂ.ಟಿ.ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲು ಸಿಬ್ಬಂದಿಗಳು ನಿರಾಕರಿಸಿದರಿಂದ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.ತಲೆಗೆ ತೀವ್ರವಾಗಿ ಗಾಯವಾದರಿಂದ ವ್ಯಕ್ತಿಗೆ ಆಪರೇಷನ್ ಮಾಡಿ ಕೋಮಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈಗಬಸಂದೀಪ್ ಕೋಮದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments