Webdunia - Bharat's app for daily news and videos

Install App

ಬಿಬಿಎಂಪಿಗೆ ಬೆಂಗಳೂರಲ್ಲಿ ಇನ್ನೆಷ್ಟು ಬಲಿ ಬೇಕು?

Webdunia
ಶನಿವಾರ, 5 ನವೆಂಬರ್ 2022 (19:00 IST)
ಬೆಂಗಳೂರಿನಲ್ಲಿ ನಿಲ್ಲದ ಗುಂಡಿ, ಗಂಡಾಂತರ.ದಿನಕ್ಕೊಂದರಂತೆ ವಾಹನಸವಾರರ ಪ್ರಾಣ ಹೋಗ್ತಿದ್ರು ಬಿಬಿಎಂಪಿ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ.ಇಂದು ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಕೋಮಾ ಸೇರಿದಾನೆ.
 
ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಕೋಮದಲ್ಲಿ ಸಾವು ಬದುಕಿನ ಮಧ್ಯೆ ವ್ಯಕ್ತಿ ಹೋರಾಟ ನಡೆಸ್ತಿದ್ದಾನೆ.ಜಾಲಹಳ್ಳಿಯ ಗಂಗಮ್ಮ ಸರ್ಕಲ್ ಬಳಿ ಗುಂಡಿಗೆ ಬಿದ್ದು ಸಾವು ಬದುಕಿನ ನಡುವೆ ಸಂದೀಪ್ ಎಂಬಾತ ಹೋರಾಟ ನಡೆಸ್ತಿದ್ದಾನೆ.ವಿದ್ಯಾರಣ್ಯಪುರದ ನಿವಾಸಿಯಾಗಿರುವ 37 ವರ್ಷದ ಸಂದೀಪ್ ಗುಂಡಿಗೆ ಬಿದ್ದು ತಲೆಗೆ ತೀವ್ರವಾದ ಗಾಯವಾಗಿರುವ ಪರಿಣಾಮ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಮಂಗಳವಾರ ರಾತ್ರಿ 9.30  ಸ್ನೇಹಿತರ ಜೊತೆ ಕ್ರಿಕೆಟ್ ಆಟ ಮುಗಿಸಿ ಮನೆಗೆ ತೆರಳುತ್ತಿದ್ರು.ರಸ್ತೆಯಲ್ಲಿದ್ದ ಯಮಸ್ವರೂಪಿ ಗುಂಡಿ ಕಾಣಿಸದೇ ಗುಂಡಿಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಗಾಯವಾಗಿದೆ.ವ್ಯಕ್ತಿಯನ್ನ ತಕ್ಷಣ ಹೆಚ್.ಎಮ್.ಟಿ. ಆಸ್ಪತ್ರೆಗೆ ಕರೆದುಕೊಂಡು  ಹೋಗಿದ್ದಾರೆ.ಆದ್ರೆ ಹೆಚ್.ಎಂ.ಟಿ.ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲು ಸಿಬ್ಬಂದಿಗಳು ನಿರಾಕರಿಸಿದರಿಂದ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.ತಲೆಗೆ ತೀವ್ರವಾಗಿ ಗಾಯವಾದರಿಂದ ವ್ಯಕ್ತಿಗೆ ಆಪರೇಷನ್ ಮಾಡಿ ಕೋಮಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈಗಬಸಂದೀಪ್ ಕೋಮದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments