Webdunia - Bharat's app for daily news and videos

Install App

ಖರ್ಗೆ ಆರಿದ ದೀಪ - ಮೋದಿ ಎಷ್ಟು ವೋಲ್ಟೇಜ್ ಬಲ್ಪ್?

Webdunia
ಭಾನುವಾರ, 9 ಫೆಬ್ರವರಿ 2020 (15:19 IST)
ನರೇಂದ್ರ ಮೋದಿ ಜೀರೋ ಕ್ಯಾಂಡಲ್ ಬಲ್ಪ್. ಹೀಗಂತ ಮಲ್ಲಿಕಾರ್ಜುನ ಖರ್ಗೆ ಕುಟುಕಿದ್ದೇ ತಡ, ಈ ಕುರಿತು ವಾಗ್ಯುದ್ಧ ಜೋರಾಗಿ ನಡೆಯುತ್ತಿದೆ.

ಪ್ರಧಾನಿ ಮೋದಿಯವರು ಏನು? ಅವರ ಸಾಧನೆ ಏನು? ಅವರ ಪ್ರಕಾಶ ಜಗತ್ತಿಗೆ ಬೆಳಕು ಕೊಡುತ್ತಿದೆ.
‌ನರೇಂದ್ರ ಮೋದಿಯವರು ತೌಸಂಡ್ ವೋಲ್ಟಿನ ಲೈಟ್. ಖರ್ಗೆ ರಾಜಕೀಯವಾಗಿ ಆರಿದ ದೀಪ. ಕತ್ತಲಲ್ಲಿದ್ದಾರೆ, ಸೋತಿದ್ದಾರೆ. ಹೀಗಂತ ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಖರ್ಗೆಯವರನ್ನು ಕಾಂಗ್ರೆಸ್ ನವರು ಕನಿಷ್ಠ ರಾಜ್ಯಸಭೆ, ವಿಧಾನ ಪರಿಷತ್ ಗೂ ಕಳಿಸಲಿಲ್ಲ. ಆ ದುಖಃದಲ್ಲಿ ಖರ್ಗೆಯವರು ಆ ಮಾತು ಹೇಳಿದ್ದಾರೆ ಎಂದಿದ್ದಾರೆ.

ಇನ್ನು, ಬಿಜೆಪಿ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದೆ ಎಂಬ HD ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಟೀಲ್, ಬ್ರಿಟೀಷರು ಈ ದೇಶದಲ್ಲಿ ಡಿವೈಡ್ ಅಂಡ್ ರೂಲ್ ಮಾಡಿದ್ದರು. ದೇಶದಲ್ಲಿ ಆಡಳಿತ ಉಳಿಸಬೇಕು ಎಂದು ಹಿಂದೂ ಮುಸ್ಲಿಂರಲ್ಲಿ ಬೇಧ ಭಾವ ತಂದ್ರು. ಬಳಿಕ ಅದನ್ನು ಕಾಂಗ್ರೆಸ್ ಮುಂದುವರೆಸಿತು. ಕಾಂಗ್ರೆಸ್ ನ ಇನ್ನೊಂದು ಮುಖವೇ ದೇವೇಗೌಡರು ಅಂತ ಟೀಕೆ ಮಾಡಿದ್ದಾರೆ.

ದೇವೇಗೌಡರಿಗೆ ದೇಶದ ಸಂವಿಧಾನದ ಬಗ್ಗೆ ನಂಬಿಕೆ‌ ಇಲ್ಲ. ಬಿಜೆಪಿ ಸಂವಿಧಾನದ ಮೇಲೆ‌ಗೌರವ ಇಟ್ಟು ಅಂಬೇಡ್ಕರ್ ಗೆ ಗೌರವ ನೀಡುತ್ತಿದೆ. ನಮ್ಮಲ್ಲಿ ಭಾರಾತ್ ಮಾತಾಕಿ‌ ಜೈ ಇದೆಯೇ ಹೊರತು‌ ವ್ಯಕ್ತಿ ಆಧಾರಿತ ಇಲ್ಲ. ಜೆಡಿಎಸ್ ನಲ್ಲಿ ಈ ವರೆಗೆ ಭಾರತ್ ಮಾತಾ ಕಿ  ಜೈ ಅಂತ ‌ಹೇಳಿಲ್ಲ, ರಾಷ್ಟ್ರ ಧ್ವಜ ಹಾರಿಸಿಲ್ಲ ಅಂತ ದೂರಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

ಮುಂದಿನ ಸುದ್ದಿ
Show comments