ಕೇಂದ್ರ ಬಜೆಟ್ ನಿಂದ ನವ ಭಾರತ ನಿರ್ಮಾಣ ಎಂದೋರಾರು?

Webdunia
ಶುಕ್ರವಾರ, 5 ಜುಲೈ 2019 (20:26 IST)
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಬಗ್ಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗತೊಡಗಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತ ನಿರ್ಮಾಣದ ಆಶಯಕ್ಕೆ ಪೂರಕವಾದ ಐತಿಹಾಸಿಕ ಬಜೆಟ್ ಮಂಡನೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಪಾಶ್ಚಾತ್ಯ ಸಂಸ್ಕೃತಿಯ ಸೂಟ್ಕೇಸ್ ಬದಿಗಿರಿಸಿ ಭಾರತೀಯತೆಯಂತೆ ಕೆಂಪು ವಸ್ತ್ರದಲ್ಲಿ ಬಜೆಟ್ ಪ್ರತಿಗಳ ಕಟ್ಟನ್ನು ತರುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರಕಾರವು ನಮ್ಮ ಪರಂಪರೆ ಉಳಿಸುವತ್ತ ಹೆಜ್ಜೆಯಿರಿಸುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ 30 ಸಾವಿರ ಕಿ.ಮೀ. ರಸ್ತೆ ನಿರ್ಮಾಣ ಪರಿಸರ ಸ್ನೇಹಿ ಯೋಜನೆಯಾಗಿದೆ.

ರೈಲ್ವೆ ನಿಲ್ದಾಣಗಳ ಆಧುನೀಕರಣ, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿ, ಪ್ರವಾಸಿ ಕೇಂದ್ರಗಳನ್ನು ವಿಶ್ವದರ್ಜೆಗೆ ಏರಿಸಲು ನಿರ್ಧಾರ, ವಿದ್ಯುತ್ ಕೊರತೆ ನಿವಾರಿಸಲು ಒನ್ ನೇಶನ್ ಒನ್ ಗ್ರಿಡ್ ಮುಂತಾದ ಯೋಜನೆಗಳ ಮೂಲಕ ದೇಶದ ಸರ್ವಾಂಗೀಣ ಪ್ರಗತಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments