ಮೂರು ದಿನದ ಹಿಂದೆ ಸರಿ ಇದ್ದ ಮಗು ದಿಢೀರನೆ ಸತ್ತಿದ್ದು ಹೇಗೆ…?

Webdunia
ಸೋಮವಾರ, 25 ಡಿಸೆಂಬರ್ 2017 (08:18 IST)
ಬೆಂಗಳೂರು: ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಆರೋಗ್ಯವಾಗಿದ್ದ ನವಜಾತ ಶಿಶುವೊಂದು ದಿಢೀರನೆ ಸಾವನ್ನಪ್ಪಿದ ಘಟನೆ ನಡೆದಿದೆ.


ಮೂರು ದಿನಗಳ ಹಿಂದೆ ಅನೀತಾ ಎಂಬುವವರು ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ನಿನ್ನೆ ಮಧ್ಯಾಹ್ನದವರೆಗೆ ಮಗು ಆರೋಗ್ಯವಾಗಿದೆ ಎಂದ ವೈದ್ಯರು, ಸಂಜೆಯ ಹೊತ್ತಿಗೆ ಮಗು ಸಾವನಪ್ಪಿದ ಬಗ್ಗೆ ತಿಳಿಸಿದಾಗ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ಹಾಲುಣಿಸಿದಾಗ ಮಗುವಿನ ಎದೆ ಸವರಬೇಕು. ಮಗುವಿಗೆ ಹಾಲುಣಿಸಿ ಸರಿಯಾಗಿ ನೋಡಿಕೊಳ್ಳದ ಕಾರಣ ಸಾವನಪ್ಪಿರಬೇಕು. ಕೆಲವೊಮ್ಮೆ ಉಸಿರಾಟದ ತೊಂದರೆಯಾಗಿ ಸಾವನಪ್ಪುವ ಸಾಧ್ಯತೆ ಇದೆ. ಮಗುವಿನ ವೈದ್ಯಕೀಯ ವರದಿ ಬಂದ ನಂತರ ಕಾರಣ ತಿಳಿಯಲಿದೆ’ ಎಂದು ವಾಣಿ ವಿಲಾಸ ಆಸ್ಪತ್ರೆಯ ವೈದ್ಯಾಧಿಕಾರಿ ರವೀಂದ್ರನಾಥ್ ಮೇಟಿ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments