Webdunia - Bharat's app for daily news and videos

Install App

ಮೂರು ದಿನದ ಹಿಂದೆ ಸರಿ ಇದ್ದ ಮಗು ದಿಢೀರನೆ ಸತ್ತಿದ್ದು ಹೇಗೆ…?

Webdunia
ಸೋಮವಾರ, 25 ಡಿಸೆಂಬರ್ 2017 (08:18 IST)
ಬೆಂಗಳೂರು: ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಆರೋಗ್ಯವಾಗಿದ್ದ ನವಜಾತ ಶಿಶುವೊಂದು ದಿಢೀರನೆ ಸಾವನ್ನಪ್ಪಿದ ಘಟನೆ ನಡೆದಿದೆ.


ಮೂರು ದಿನಗಳ ಹಿಂದೆ ಅನೀತಾ ಎಂಬುವವರು ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ನಿನ್ನೆ ಮಧ್ಯಾಹ್ನದವರೆಗೆ ಮಗು ಆರೋಗ್ಯವಾಗಿದೆ ಎಂದ ವೈದ್ಯರು, ಸಂಜೆಯ ಹೊತ್ತಿಗೆ ಮಗು ಸಾವನಪ್ಪಿದ ಬಗ್ಗೆ ತಿಳಿಸಿದಾಗ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ಹಾಲುಣಿಸಿದಾಗ ಮಗುವಿನ ಎದೆ ಸವರಬೇಕು. ಮಗುವಿಗೆ ಹಾಲುಣಿಸಿ ಸರಿಯಾಗಿ ನೋಡಿಕೊಳ್ಳದ ಕಾರಣ ಸಾವನಪ್ಪಿರಬೇಕು. ಕೆಲವೊಮ್ಮೆ ಉಸಿರಾಟದ ತೊಂದರೆಯಾಗಿ ಸಾವನಪ್ಪುವ ಸಾಧ್ಯತೆ ಇದೆ. ಮಗುವಿನ ವೈದ್ಯಕೀಯ ವರದಿ ಬಂದ ನಂತರ ಕಾರಣ ತಿಳಿಯಲಿದೆ’ ಎಂದು ವಾಣಿ ವಿಲಾಸ ಆಸ್ಪತ್ರೆಯ ವೈದ್ಯಾಧಿಕಾರಿ ರವೀಂದ್ರನಾಥ್ ಮೇಟಿ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments