Webdunia - Bharat's app for daily news and videos

Install App

ಕೊಪ್ಪಳದಲ್ಲಿ ಕರಡಿ ಸತ್ತದ್ದು ಹೇಗೆ?

Webdunia
ಮಂಗಳವಾರ, 30 ಜುಲೈ 2019 (12:51 IST)
ಕರಡಿಯೊಂದು ಬೆಳ್ಳಂಬೆಳಗ್ಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಹೊಸೂರು ಕ್ರಾಸ್ ಬಳಿ ಕರಡಿ ಸಾವನ್ನಪ್ಪಿದೆ. ರಾಷ್ಟ್ರೀಯ ಹೆದ್ದಾರಿ ಹೊಸಪೇಟೆಯಿಂದ ವಿಜಯಪುರ ಮಾರ್ಗದಲ್ಲಿ ಕರಡಿ ಸಾವನ್ನಪ್ಪಿದೆ. 

ರಸ್ತೆ ದಾಟುವಾಗ ಕರಡಿ ಮೇಲೆ ಲಾರಿ ಹರಿದಿದ್ದರಿಂದ ಕರಡಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 

ಬೆಳಿಗ್ಗೆ ಆರೂವರೆ, ಏಳು ಗಂಟೆಗೆ ಕರಡಿ ಸಾವನ್ನಪ್ಪಿದೆ.

ಸೂಳಿಕೇರಿ, ಹಾಸಗಲ್, ಚಳ್ಳಾರಿ ಗ್ರಾಮಗಳು ಸೇರಿದಂತೆ ಇತರ ಪ್ರದೇಶಗಳಲ್ಲಿ ಹಗಲು ಹೊತ್ತಲ್ಲೆ ಕರಡಿ ಓಡಾಟ ಕಾಣಸಿಗೋದು ಇಲ್ಲಿ ಮಾಮೂಲಿಯಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments