Webdunia - Bharat's app for daily news and videos

Install App

ರೇಷನ್ ಕಾರ್ಡ್ ಗೆ ಹೊಸದಾಗಿ ಹೆಸರು ಸೇರಿಸುವುದು ಹೇಗೆ

Krishnaveni K
ಮಂಗಳವಾರ, 17 ಸೆಪ್ಟಂಬರ್ 2024 (10:30 IST)
ಬೆಂಗಳೂರು: ಹೊಸದಾಗಿ ಮನೆಯ ಸದಸ್ಯರಾಗಿ ಸೇರ್ಪಡೆಯಾದವರನ್ನು ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರಿಸಲೇಬೇಕಾಗುತ್ತದೆ. ಆದರೆ ಹೊಸ ಹೆಸರು ಸೇರ್ಪಡೆ ಹೇಗೆ ಎಂದು ತಿಳಿದುಕೊಳ್ಳಲು ಇಲ್ಲಿ ನೋಡಿ.

ಮನೆಗೆ ಹೊಸದಾಗಿ ಮದುವೆಯಾಗಿ ಬಂದ ಮಹಿಳೆ ಅಥವಾ ಮಕ್ಕಳ ಹೆಸರು ಸೇರ್ಪಡೆಯಾಗಬೇಕಾದರೆ ಮುಖ್ಯವಾಗಿ ಅವರ ಆಧಾರ್ ಕಾರ್ಡ್ ಬೇಕಾಗುತ್ತದೆ. ಒಂದು ವೇಳೆ ಮದುವೆಯಾಗಿ ಬಂದ ಮಹಿಳೆಯ ಹೆಸರು ಸೇರ್ಪಡೆಯಾಗಬೇಕಾದರೆ ಆಕೆಯ ತವರು ಮನೆಯ ಪಡಿತರ ಚೀಟಿಯಲ್ಲಿರುವ ಹೆಸರು ಅಳಿಸಿ ಮತ್ತೆ ಇಲ್ಲಿ ಹೊಸದಾಗಿ ಸೇರ್ಪಡೆ ಮಾಡಬೇಕಾಗುತ್ತದೆ. ಮಕ್ಕಳ ಹೆಸರು ಸೇರಿಸಬೇಕಾದರೆ ಮಗುವಿನ ಜನನ ಪ್ರಮಾಣ ಪತ್ರದ ಜೊತೆಗೆ ಪೋಷಕರ ಆಧಾರ್ ಕಾರ್ಡ್ ಕೂಡಾ ಬೇಕಾಗುತ್ತದೆ. ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೊಳಿಸುವುದನ್ನು ಆನ್ ಲೈನ್ ಮುಖಾಂತರವೂ ಮಾಡಬಹುದು.

ಇದಕ್ಕಾಗಿ https://ahara.kar.nic.in/home ಎಂಬ ವೆಬ್ ಸೈಟ್ ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಮೊದಲ ಪುಟದಲ್ಲಿ ಇ ಸೇವೆ ಕ್ಲಿಕ್ ಮಾಡಿ, ಹೊಸ ಪಡಿತರ ಸೇರ್ಪಡೆ ಆಯ್ಕೆಯನ್ನು ಒತ್ತಿ. ಈಗ ಹೊಸ ಪೇಜ್ ಓಪನ್ ಆಗುತ್ತದೆ. ಅದರಲ್ಲಿ ಕೇಳಲಾಗುವ ಮಾಹಿತಿಗಳನ್ನು ಭರ್ತಿ ಮಾಡಿ. ಬಳಿಕ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಿ. ನೀವು ನೀಡಿರುವ ದಾಖಲೆಗಳು ಸರಿಯಾಗಿದ್ದರೆ ನಿಮ್ಮ ಮನೆಗೇ ಪಡಿತರ ಚೀಟಿ ಬರುತ್ತದೆ.

ಒಂದು ವೇಳೆ ನಿಮಗೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ತಿಳಿಯುತ್ತಿಲ್ಲ ಎಂದಾದರೆ ಹತ್ತಿದ ಬೆಂಗಳೂರು ಒನ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದರೆ ಅದರ ಸ್ಟೇಟಸ್ ತಿಳಿಯಲೂ ನಿಮಗೆ ಅವಕಾಶವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments