Webdunia - Bharat's app for daily news and videos

Install App

ಸ್ನೇಹಿತನನ್ನು ಕೊಂದು 200 ತುಂಡುಗಳಾಗಿ ಕತ್ತರಿಸಿ ಶೌಚಾಲಯದೊಳಗೆ ಹಾಕಿದಾತ ಆಮೇಲೆ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

Webdunia
ಶನಿವಾರ, 26 ಜನವರಿ 2019 (06:42 IST)
ಮುಂಬೈ : ಸಾಲ ಮರುಪಾವತಿ ಮಾಡದಿದದ್ದಕ್ಕೆ ತನ್ನ ಸ್ನೇಹಿತನನ್ನೇ 200 ತುಂಡುಗಳಾಗಿ ಕತ್ತರಿಸಿ ಕೊಲೆ ಮಾಡಿದ ಭೀಕರ ಘಟನೆ ಮುಂಬೈನಲ್ಲಿ ನಡೆದಿದೆ.


ಪಿಂಟು ಶರ್ಮಾ ಕೊಲೆ ಮಾಡಿದ ಆರೋಪಿ, ಗಣೇಶ್ ಕೊಲೆಯಾದ ವ್ಯಕ್ತಿ. ಪಿಂಟು ಶರ್ಮಾ ತನ್ನ ಸ್ನೇಹಿತ ಗಣೇಶ್‌ ಗೆ ಪ್ರಿಂಟಿಂಗ್‌ ಪ್ರೆಸ್‌ ನಡೆಸಲು 1 ಲಕ್ಷ ರು. ಸಾಲ ನೀಡಿದ್ದ. ಈ ಪೈಕಿ 40000 ರು.ಗಳನ್ನು ಮಾತ್ರವೇ ಗಣೇಶ್‌ ಮರಳಿಸಿದ್ದ. ಉಳಿದ ಹಣ ಪಾವತಿ ಮಾಡದ ಹಿನ್ನಲೆಯಲ್ಲಿ ಇವರಿಬ್ಬರ ನಡುವೆ ಗಲಾಟೆ ನಡೆದು ಆ ವೇಳೆ ಪಿಂಟು ಗಣೇಶ್‌ ನನ್ನು ಕೊಲೆ ಮಾಡಿದ್ದಾನೆ. ಬಳಿಕ ಕೊಲೆ ಮಾಡಿದ ಸಾಕ್ಷಿ ಸಿಗಬಾರದು ಎಂದು ಆತನ ದೇಹವನ್ನು 200 ತುಂಡುಗಳಾಗಿ ಕತ್ತರಿಸಿ, ಅದನ್ನು ಶೌಚಾಲಯದೊಳಗೆ ಹಾಕಿ ಫ್ಲಶ್ ಮಾಡಿದ್ದಾನೆ.


ಆದರೆ ದೇಹದ ಭಾಗಗಳು ಶೌಚಾಲಯದ ಪೈಪ್‌ನಲ್ಲಿ ಸಿಕ್ಕಿಹಾಕಿಕೊಂಡು, ಬ್ಲಾಕ್ ಆದ ಕಾರಣ ಪೈಪ್‌ ಸ್ವಚ್ಛಗೊಳಿಸುವ ವೇಳೆ ಈ ಕೊಲೆ ವಿಚಾರ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಅನುಮಾನಗೊಂಡ ಪೊಲೀಸರು ಪಿಂಟುವನ್ನು ಬಂಧಿಸಿ  ವಿಚಾರಣೆ ನಡೆಸಿದಾಗ ಪಿಂಟು ತಾನು ಕೊಲೆ ಮಾಡಿದ ವಿಚಾರವನ್ನು ಒಪ್ಪಿಕೊಂಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments