Daily Horoscope

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಘರ್ಜಿಸಿದ್ದೇನು?

Webdunia
ಗುರುವಾರ, 7 ಫೆಬ್ರವರಿ 2019 (20:19 IST)
ಅಲ್ಲಿದ್ದ ಬಣ್ಣದ ಕಾರ್ಖಾನೆಗಳು ಹೇಳ ಹೆಸರಿಲ್ಲದಂತೆ ಏಕಾಏಕಿಯಾಗಿ ನೆಲಸಮವಾಗಿವೆ.
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಜೆಸಿಬಿಗಳ ಘರ್ಜನೆ ಕೇಳಿಬಂದಿದೆ. ಜೆಸಿಬಿ ಮೂಲಕ ಅಕ್ರಮ ಬಣ್ಣದ ಕಾರ್ಖಾನೆಗಳ ನೆಲ ಸಮಗೊಳಿಸಲಾಗಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿ ಸುತ್ತಮುತ್ತಲಿನ ಅಕ್ರಮ ಬಣ್ಣದ ಕಾರ್ಖಾನೆಗಳನ್ನು ತೆರವುಗೊಳಿಸಲಾಗಿದೆ. ಆನೇಕಲ್ ದಂಡಾಧಿಕಾರಿ ಹಾಗೂ ವಾಯು ಮಾಲಿನ್ಯ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ ನಡೆದಿದೆ.

ಆನೇಕಲ್ ದಂಡಾಧಿಕಾರಿ ಮಹದೇವಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹನ್ನೆರಡು ಅಕ್ರಮ ಬಣ್ಣದ ಕಾರ್ಖಾನೆಗಳನ್ನು ಜೆಸಿಬಿ ಮೂಲಕ ತೆರವು ಗೊಳಿಸಲಾಯಿತು. ತಮಿಳುನಾಡಿನಲ್ಲಿ ನಿಷೇಧ ಆದ ಹಿನ್ನೆಲೆ ವಲಸೆ ಬಂದು ರಾಜ್ಯದ ಹಲವು ಕಡೆ ಅಕ್ರಮವಾಗಿ ಬಣ್ಣದ ಕಾರ್ಖಾನೆ ನಡೆಸುತ್ತಿದ್ದ ಅಸಾಮಿಗಳ ಮೇಲೆ ದಾಳಿ ನಡೆಸಲಾಗಿದೆ.

ಹಲವು ಬಾರಿ ರೈತ ಸಂಘಟನೆ ಹಾಗು ಗ್ರಾಮಸ್ಥರು ದೂರುಗಳ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

Karnataka Weather: ರಾಜ್ಯದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆಯೇ

ಮುಂದಿನ ಸುದ್ದಿ
Show comments