Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಘರ್ಜಿಸಿದ್ದೇನು?

Webdunia
ಗುರುವಾರ, 7 ಫೆಬ್ರವರಿ 2019 (20:19 IST)
ಅಲ್ಲಿದ್ದ ಬಣ್ಣದ ಕಾರ್ಖಾನೆಗಳು ಹೇಳ ಹೆಸರಿಲ್ಲದಂತೆ ಏಕಾಏಕಿಯಾಗಿ ನೆಲಸಮವಾಗಿವೆ.
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಜೆಸಿಬಿಗಳ ಘರ್ಜನೆ ಕೇಳಿಬಂದಿದೆ. ಜೆಸಿಬಿ ಮೂಲಕ ಅಕ್ರಮ ಬಣ್ಣದ ಕಾರ್ಖಾನೆಗಳ ನೆಲ ಸಮಗೊಳಿಸಲಾಗಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿ ಸುತ್ತಮುತ್ತಲಿನ ಅಕ್ರಮ ಬಣ್ಣದ ಕಾರ್ಖಾನೆಗಳನ್ನು ತೆರವುಗೊಳಿಸಲಾಗಿದೆ. ಆನೇಕಲ್ ದಂಡಾಧಿಕಾರಿ ಹಾಗೂ ವಾಯು ಮಾಲಿನ್ಯ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ ನಡೆದಿದೆ.

ಆನೇಕಲ್ ದಂಡಾಧಿಕಾರಿ ಮಹದೇವಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹನ್ನೆರಡು ಅಕ್ರಮ ಬಣ್ಣದ ಕಾರ್ಖಾನೆಗಳನ್ನು ಜೆಸಿಬಿ ಮೂಲಕ ತೆರವು ಗೊಳಿಸಲಾಯಿತು. ತಮಿಳುನಾಡಿನಲ್ಲಿ ನಿಷೇಧ ಆದ ಹಿನ್ನೆಲೆ ವಲಸೆ ಬಂದು ರಾಜ್ಯದ ಹಲವು ಕಡೆ ಅಕ್ರಮವಾಗಿ ಬಣ್ಣದ ಕಾರ್ಖಾನೆ ನಡೆಸುತ್ತಿದ್ದ ಅಸಾಮಿಗಳ ಮೇಲೆ ದಾಳಿ ನಡೆಸಲಾಗಿದೆ.

ಹಲವು ಬಾರಿ ರೈತ ಸಂಘಟನೆ ಹಾಗು ಗ್ರಾಮಸ್ಥರು ದೂರುಗಳ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments