Webdunia - Bharat's app for daily news and videos

Install App

ಯಡಿಯೂರಪ್ಪ ಹಣ ವಸೂಲಿಕೋರರನ್ನುತಡೆಯಲಿ ಎಂದೋರಾರು?

Webdunia
ಸೋಮವಾರ, 12 ಆಗಸ್ಟ್ 2019 (17:42 IST)
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಾಂಡವವಾಡುತ್ತಿದೆ. ನೆರೆ ಸಂತ್ರಸ್ಥರ ನೆರವಿನ ನೆಪದಲ್ಲಿ ಹಣ ಕೊಳ್ಳೆ ಹೊಡೆಯುತ್ತಿರೋರನ್ನ ಸಿಎಂ ತಡೆಯಲಿ. ಹೀಗಂತ ಮಾಜಿ ಸಚಿವ ಹಾಲಿ ಶಾಸಕ ಆಗ್ರಹ ಮಾಡಿದ್ದಾರೆ.

ಡಬ್ಬಾ ಹಿಡಿದು ಹಣ ವಸೂಲಿ ಮಾಡುತ್ತಿರೋದು ನಡೆಯುತ್ತಿದೆ. ಅದರತ್ತ ಬಿ.ಎಸ್.ಯಡಿಯೂರಪ್ಪನವರು ಗಮನ ಹರಿಸಲಿ. ಹೀಗಂತ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನೆರೆ ಪೀಡಿತರ ನೆಪ ಮಾಡಿಕೊಂಡು ಡಬ್ಬಿ ಹಿಡಿದು ಕೆಲವರು ವಸೂಲಿಗೆ ತೊಡಗಿಕೊಂಡಿದ್ದಾರೆ. ಅಂಥವರನ್ನು ಸಿಎಂ ತಡೆದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ರು.

ಇದೇ ವೇಳೆ, ಬಿಜೆಪಿ ವಿರುದ್ಧ ಹರಿಹಾಯ್ದ ಡಿಕೆಶಿ, ದೇಶದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದೇ ಧ್ವಜಾರೋಹಣ ನಡೆಸಲಾಗುತ್ತಿರೋದು ವಿಷಾದನೀಯ. ಬಿಜೆಪಿಯವರು ಯಾವಾಗ ಸಂಪುಟ ರಚನೆ ಮಾಡ್ತಾರೋ ನೋಡಬೇಕು ಅಂತಂದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments