Webdunia - Bharat's app for daily news and videos

Install App

ನಾಯಿಗೆ ಆಹಾರವಾಗಬೇಕಿದ್ದ ಜಿಂಕೆಮರಿ ಬದುಕಿ ಉಳಿದದ್ದು ಹೇಗೆಗೊತ್ತಾ?

Webdunia
ಮಂಗಳವಾರ, 1 ಜನವರಿ 2019 (16:51 IST)
ನಾಯಿಗೆ ಆಹಾರವಾಗಲಿದ್ದ ಜಿಂಕೆ ಮರಿಯೊಂದು ಆಶ್ಚರ್ಯಕರ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ.
ಜಿಂಕೆ ಮರಿಯೊಂದನ್ನು ರಕ್ಷಣೆ ಮಾಡಲಾಗಿದೆ.

ನಾಯಿ ದಾಳಿಗೆ ಹೆದರಿ ಗ್ರಾಮಕ್ಕೆ ನುಗ್ಗಿದ ಜಿಂಕೆ ಮರಿಯು, ನಾಯಿ ದಾಳಿಯಿಂದ ಬಚಾವಾಗಿದೆ.
ಸ್ಥಳೀಯರಿಂದ ಗ್ರಾಮಕ್ಕೆ ನುಗ್ಗಿದ ಜಿಂಕೆ ಮರಿ ರಕ್ಷಣೆ ಮಾಡಲಾಗಿದೆ. ಎನ್.ಆರ್.ಪುರ ತಾಲೂಕಿನ ಶೇಟ್ಟಿಗಾರು ಗ್ರಾಮದಲ್ಲಿ ಘಟನೆ ನಡೆದಿದೆ.

ಪಶುವೈದ್ಯರಿಂದ ಜಿಂಕೆ ಮರಿಯ ಆರೋಗ್ಯ ತಪಾಸಣೆ ನಡೆಸಲಾಗಿದೆ.  
ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂದಿಗಳ ನೇತೃತ್ವದಲ್ಲಿ ಜಿಂಕೆ ಮರಿ ಕಾಡಿಗೆ ಬಿಡಲಾಯಿತು.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು ಶೇಟ್ಟಿಗಾರು ಗ್ರಾಮದಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments