Webdunia - Bharat's app for daily news and videos

Install App

ಕೊರೋನಾ ಪರಿಹಾರಕ್ಕೆ ನೀವೂ ಕೈ ಜೋಡಿಸಬಹುದು!

Webdunia
ಶುಕ್ರವಾರ, 27 ಮಾರ್ಚ್ 2020 (09:27 IST)
ಬೆಂಗಳೂರು: ಕೊರೋನಾವೈರಸ್ ತಡೆಯಲು ಲಾಕ್ ಡೌನ್ ಮಾಡಿರುವುದರಿಂದ ದೇಶದಲ್ಲಿ ಆರ್ಥಿಕ ಕುಸಿತವಾಗುವುದು ನಿರೀಕ್ಷಿತ. ಜತೆಗೆ ಬಡವರು ದಿನನಿತ್ಯದ ಆಹಾರಕ್ಕೆ ಪರದಾಡಲಿದ್ದಾರೆ. ಇದೆಲ್ಲದರ ಜತೆಗೆ ಕೊರೋನಾ ತಡೆಗೆ ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಬೇಕಿದೆ.


ಈ ಸಂಕಷ್ಟದ ಸಮಯದಲ್ಲಿ ಸರ್ಕಾರದ ಜತೆ ನೀವೂ ಕೈ ಜೋಡಿಸಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಧನ ಸಹಾಯ ಮಾಡುವ ಮೂಲಕ ಪರಿಹಾರ ಕಾರ್ಯಕ್ಕೆ ನೆರವಾಗಬಹುದು.

ಇದು ನಿಮಗೆ ಕಷ್ಟವೆನಿಸಿದರೆ ನಿಮ್ಮ ಸುತ್ತಮುತ್ತಲು ಇರುವ ಬಡ, ಕೂಲಿ ಕಾರ್ಮಿಕರ ಕುಟುಂಬಕ್ಕೆ ನೀವು ಮಾಡುವ ಆಹಾರದಲ್ಲಿ ಕೊಂಚ ದಾನ ಮಾಡಿ ನೆರವಾಗಬಹುದು. ಅಥವಾ ಅವರಿಗೆ ಅಗತ್ಯ ವಸ್ತುಗಳನ್ನು ನೀಡುವುದರ ಮೂಲಕ, ಮಾಸ್ಕ್, ಸ್ಯಾನಿಟೈಸರ್ ನೀಡುವ ಮೂಲಕ ಸಮಾಜ ಸೇವೆ ಮಾಡಬಹುದಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನೀವು ಮಾಡುವ ಸಣ್ಣ ಸಹಾಯವೂ ದೊಡ್ಡದೆನಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments