ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಹೃದಯ ಜ್ಯೋತಿ ಯೋಜನೆ- ದಿನೇಶ್ ಗುಂಡೂರಾವ್

geetha
ಗುರುವಾರ, 7 ಮಾರ್ಚ್ 2024 (16:00 IST)
ಬೆಂಗಳೂರು-ಕೆಜಿಎಫ್‌ನ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿ, ೫೦ ಲಕ್ಷ ರೂ.ಗಳ ವೆಚ್ಚದಲ್ಲಿ ಎರಡು ಅತ್ಯಾಧುನಿಕ ಆಂಬುಲೆನ್ಸ್, ಬೆಮಲ್ ಸಿಎಸ್‌ಆರ್ ಯೋಜನೆಯಡಿ ನೀಡಿರುವ ಒಂದು ಸಾವಿರ ಲೀಟರ್ ಆಕ್ಸಿಜನ್ ಪ್ಲಾಂಟ್, ಉಚಿತ ಬ್ಲಾಕ್, ಪಬ್ಲಿಕ್ ಹೆಲ್ತ್ ಲ್ಯಾಬ್, ಅತ್ಯಾಧುನಿಕ ಇಸಿಜಿ ಯಂತ್ರವನ್ನ ದಿನೇಶ್ ಗುಂಡೂರಾವ್ ಉದ್ಘಾಟಿಸಿ ಮಾತನಾಡಿದರು.
 
ನಟ ಪುನೀತ್ ರಾಜಕುಮಾರಗೆ ಹೃದಯಾಘಾತ ಯಾವ ಮಟ್ಟದಲ್ಲಿ ಇತ್ತು ಎಂಬುದು ತಿಳಿಯದೆ ಪುನಿತ್ ರಾಜ್‌ಕುಮಾರ್ ಮೃತಪಟ್ಟಿದ್ದರು. ಈ ಹಿನ್ನಲೆಯುಲ್ಲಿ ಮುಖ್ಯಮಂತ್ರಿ ಪ್ರತಿ ತಾಲೂಕಿನ ಆರೋಗ್ಯ ಕೇಂದ್ರಗಳಲ್ಲಿ ಪುನಿತ್ ರಾಜ್‌ಕುಮಾರ್ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಪ್ರಾರಂಭಿಸಲಿದ್ದು, ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂದರು.
 
ರಾಜ್ಯದ ಆರೋಗ್ಯ ಕೇಂದ್ರಗಳಲ್ಲಿ ಶೇ.೪೦ರಷ್ಟು ಸಿಬ್ಬಂದಿ ಕೊರತೆಯಿದ್ದು, ಎಲ್ಲ ಸಿಬ್ಬಂದಿಗಳ ನೇಮಕ್ಕೆ ಸರ್ಕಾರ ಮುಂದಾಗಿದೆ, ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರತೆ ಇರುವ ವೈದ್ಯರು, ನರ್ಸ್, ಡಿ ಗ್ರೂಪ್ ನೌಕರರು ಹಾಗೂ ಇತರೆ ಲ್ಯಾಬ್ ಸಿಬಂದಿಯನ್ನು ತ್ವರಿತವಾಗಿ ತುಂಬಲಾಗುವುದೆಂದು ಸಚಿವರು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಮುಂದಿನ ಸುದ್ದಿ
Show comments