Webdunia - Bharat's app for daily news and videos

Install App

ಹೆಚ್. ಎಸ್. ಆರ್. ನಿವಾಸಿಗಳ ನಿತ್ಯ ಕಿರಿಕಿರಿ

Webdunia
ಬುಧವಾರ, 23 ಮಾರ್ಚ್ 2022 (18:25 IST)
ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿದ್ದು, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಬಡಾವಣೆ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದ್ದು, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಹುತೇಕ ಎಲ್ಲ ರಸ್ತೆಗಳಲ್ಲೂ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿವೆ, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಕಟ್ಟಡ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದೆ, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಎಲ್ಲ ರಸ್ತೆಗಳ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿದ್ದು, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಬಡಾವಣೆ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದ್ದು, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಹುತೇಕ ಎಲ್ಲ ರಸ್ತೆಗಳಲ್ಲೂ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments