Webdunia - Bharat's app for daily news and videos

Install App

ಹೆಚ್. ಎಸ್. ಆರ್. ನಿವಾಸಿಗಳ ನಿತ್ಯ ಕಿರಿಕಿರಿ

Webdunia
ಬುಧವಾರ, 23 ಮಾರ್ಚ್ 2022 (18:25 IST)
ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿದ್ದು, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಬಡಾವಣೆ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದ್ದು, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಹುತೇಕ ಎಲ್ಲ ರಸ್ತೆಗಳಲ್ಲೂ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿವೆ, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಕಟ್ಟಡ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದೆ, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಎಲ್ಲ ರಸ್ತೆಗಳ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿದ್ದು, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಬಡಾವಣೆ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದ್ದು, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಹುತೇಕ ಎಲ್ಲ ರಸ್ತೆಗಳಲ್ಲೂ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments