Webdunia - Bharat's app for daily news and videos

Install App

ಹೆಚ್. ಎಸ್. ಆರ್. ನಿವಾಸಿಗಳ ನಿತ್ಯ ಕಿರಿಕಿರಿ

Webdunia
ಬುಧವಾರ, 23 ಮಾರ್ಚ್ 2022 (18:25 IST)
ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿದ್ದು, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಬಡಾವಣೆ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದ್ದು, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಹುತೇಕ ಎಲ್ಲ ರಸ್ತೆಗಳಲ್ಲೂ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿವೆ, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಕಟ್ಟಡ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದೆ, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಎಲ್ಲ ರಸ್ತೆಗಳ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿದ್ದು, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಬಡಾವಣೆ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದ್ದು, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಹುತೇಕ ಎಲ್ಲ ರಸ್ತೆಗಳಲ್ಲೂ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments