Webdunia - Bharat's app for daily news and videos

Install App

Hubballi rape case: ಎನ್ ಕೌಂಟರ್ ಮಾಡುವ ಅಗತ್ಯವಿತ್ತೇ, ಪೊಲೀಸರಿಗೆ ಈಗ ಸಿಐಡಿ ತನಿಖೆ ತೂಗಗುತ್ತಿ

Krishnaveni K
ಮಂಗಳವಾರ, 15 ಏಪ್ರಿಲ್ 2025 (16:47 IST)
ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಯನ್ನು ಎನ್ ಕೌಂಟರ್ ಮಾಡಿರುವ ಪೊಲೀಸರ ಕ್ರಮ ಸರಿಯಾಗಿತ್ತೇ ಎಂಬ ಬಗ್ಗೆ ಈಗ ತನಿಖೆ ನಡೆಸಲು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.

ಭಾನುವಾರ ಹುಬ್ಬಳ್ಳಿಯಲ್ಲಿ ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಆತನನ್ನು ಹಿಡಿದುಕೊಂಡು ಬರುವಾಗ ಪೊಲೀಸರ ಮೇಲೆಯೇ ದಾಳಿಗೆ ಮುಂದಾಗಿದ್ದ ಕಾರಣಕ್ಕೆ ಲೇಡಿ ಪಿಎಸ್ಐ ಅನ್ನಪೂರ್ಣ ಆರೋಪಿ ಮೇಲೆ ಗುಂಡು ಹಾರಿಸಿದ್ದರು. ಇದರಿಂದಾಗಿ ಆತ ಸಾವನ್ನಪ್ಪಿದ್ದ.

ಘಟನೆ ಬಳಿಕ ಸಾರ್ವಜನಿಕರಿಂದ ಪಿಎಸ್ಐ ಅನ್ನಪೂರ್ಣ ಮತ್ತು ತಂಡಕ್ಕೆ ಭಾರೀ ಅಭಿನಂದನೆ ವ್ಯಕ್ತವಾಗಿದೆ. ಆದರೆ ನಿಜವಾಗಿಯೂ ಆರೋಪಿ ಮೇಲೆ ಗುಂಡು ಹಾರಿಸುವ ಅಗತ್ಯವಿತ್ತೇ ಎಂಬ ಬಗ್ಗೆ ಈಗ ತನಿಖೆ ನಡೆಯಲಿದೆ.

ಈ ಬಗ್ಗೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಎನ್ ಕೌಂಟರ್ ನಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ದೂರವಾಣಿ ಕರೆ ಪರಿಶೀಲನೆ ಮಾಡಬೇಕು, ವಿವರವಾದ ತನಿಖೆಯಾಗಬೇಕು. ಅಲ್ಲಿಯವರೆಗೆ ಮೃತನ ಅಂತ್ಯಕ್ರಿಯೆ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಗೆ ಸಿವಿಲ್ ಲಿಬರ್ಟೀಸ್ ಸಂಸ್ಥೆ ಮನವಿ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ಮುಂದಿನ ಸುದ್ದಿ
Show comments