Webdunia - Bharat's app for daily news and videos

Install App

ಹುಬ್ಬಳ್ಳಿ ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ ಸ್ಥಗಿತ

Webdunia
ಭಾನುವಾರ, 9 ಜುಲೈ 2023 (10:38 IST)
ಬೆಂಗಳೂರು : ಪ್ರಯಾಣಿಕರ ನೀರಸ ಪ್ರತಿಕ್ರಿಯೆಯ ಕಾರಣ ಬೆಂಗಳೂರು ಹುಬ್ಬಳ್ಳಿ ಮಧ್ಯೆ ಪ್ರತಿ ದಿನ ಸಂಚರಿಸುತ್ತಿರುವ ಎಕ್ಸ್ಪ್ರೆಸ್ ವಿಶೇಷ (ರೈಲು ಸಂಖ್ಯೆ 07353/07354) ರೈಲು ಜುಲೈ 16 ರಿಂದ ಶಾಶ್ವತವಾಗಿ ರದ್ದಾಗಲಿದೆ ಎಂದು ವರದಿಯಾಗಿದೆ.
 
ಈ ದೈನಂದಿನ ಎಕ್ಸ್ಪ್ರೆಸ್ ವಿಶೇಷ ರೈಲನ್ನು ನೈಋತ್ಯ ರೈಲ್ವೆ ಈ ವರ್ಷ ಮಾರ್ಚ್ 23 ರಂದು ಸೀಮಿತ ನಿಲುಗಡೆಗಳೊಂದಿಗೆ ಪ್ರಾರಂಭಿಸಿತ್ತು. ಹುಬ್ಬಳ್ಳಿಯಿಂದ ಹೊರಟ ಎಕ್ಸ್ಪ್ರೆಸ್ ರೈಲಿಗೆ ಬೆಂಗಳೂರಿನ ಕೆಎಸ್ಆರ್ ನಿಲ್ದಾಣ ತಲುಪುವ ಮೊದಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ಇದೆ.

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ. ರೈಲು ಮೂರು ಎಸಿ ಕೋಚ್ಗಳು ಮತ್ತು ಏಳು ಸ್ಲೀಪರ್ ಕೋಚ್ಗಳು ಸೇರಿದಂತೆ 16 ಕೋಚ್ಗಳನ್ನು ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments