Webdunia - Bharat's app for daily news and videos

Install App

ರಾಜ್ಯದಲ್ಲಿ "ಡಸ್ಟ್ ಸಿಟಿ" ಪಟ್ಟ ಹುಬ್ಬಳ್ಳಿಗೆ..!!!

Webdunia
ಶುಕ್ರವಾರ, 1 ಏಪ್ರಿಲ್ 2022 (14:07 IST)
ಸ್ಮಾರ್ಟ್ ಸಿಟಿ ಕಾಮಗಾರಿ ಸೇರಿದಂತೆ, ರಸ್ತೆ ಅಗಲೀಕರಣ, ಅರ್ಧಕ್ಕೆ ನಿಂತಿರುವ ಹಲವು ಕಾಮಗಾರಿ ಕೆಲಸವೇ ಈ ರೀತಿಯ ಹೊಸ ಬಿರುದು ಬರುವುದಕ್ಕೆ ಕಾರಣವಾಗಿದೆ ಅನ್ನೋದು ಸ್ಥಳೀಯರ ಆರೋಪವಾಗಿದೆ. ಸಿಟಿಯನ್ನ ಮತ್ತಷ್ಟು ಉತ್ತುಂಗಕ್ಕೆ ತೆಗೆದುಕೊಂಡು ಹೋಗ್ತೀವಿ, ನಗರವನ್ನ ಸ್ಮಾರ್ಟ್ ಸಿಟಿ ಮಾಡ್ತೀವಿ ಅಂತಾ ಹೇಳುತ್ತಿದ್ದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ..
ವಾಣಿಜ್ಯ ನಗರಿ, ಛೋಟಾ ಮುಂಬೈ, ಗಂಡು ಮೆಟ್ಟಿದ ನಾಡು ಅಂತೆಲ್ಲಾ ಕರೆಸಿಕೊಳ್ಳುವ ನಗರ ಇದೀಗ 'ಡಸ್ಟ್ ಸಿಟಿ' ಎಂದು ಕರೆಸಿಕೊಳ್ಳುವುದಕ್ಕೆ ಸಿದ್ಧವಾಗಿದೆ. ಹಲವು ವರ್ಷಗಳಿಂದ ನೆನಗುದಿಗೆ ಬಿದ್ದ ಕಾಮಗಾರಿಗಳು, ರಸ್ತೆ ಅಗಲೀಕರಣದಿಂದ ಇಂದು ಸ್ಮಾರ್ಟ್ ಸಿಟಿಗೆ ಡಸ್ಟ್ ಸಿಟಿ ಅನ್ನೋ ಕುಖ್ಯಾತಿ ಬಂದೊದಗಿದೆ. ರಾಜ್ಯದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ ಇದೀಗ ಅತಿ ಹೆಚ್ಚು ವಾಯುಮಾಲಿನ್ಯ ಹೊಂದಿದ ರಾಜ್ಯದ ಮೊದಲ ನಗರ ಅನ್ನೋ ಹಣೆಪಟ್ಟಿ ಹೊತ್ತಿದೆ.
 
ಸ್ಮಾರ್ಟ್ ಸಿಟಿ ಹುಬ್ಬಳ್ಳಿಗೆ ಡಸ್ಟ್ ಸಿಟಿ ಕುಖ್ಯಾತಿ ..
ಹುಬ್ಬಳ್ಳಿ ಇದೀಗ ಸ್ವಿಜರ್ಲೆಂಡ್ ಮೂಲದ ಐಕ್ಯೂ ಏರ್ ನಡೆಸಿರುವ ಸಮೀಕ್ಷೆಯಲ್ಲಿ 29.7 ಸರಾಸರಿಯಲ್ಲಿ ಕಲುಷಿತ ವಾತಾವರಣ ದೃಢವಾಗಿದೆ. ಈ ಮೂಲಕ ರಾಜ್ಯದ ನಂಬರ್ ಒನ್ ಸ್ಥಾನಕ್ಕೆ ಹುಬ್ಬಳ್ಳಿನಗರ ಸೇರಿದೆ. ಐಕ್ಯೂ ಏರ್ ನಡೆಸಿರುವ ಸಮೀಕ್ಷೆಯಲ್ಲಿ ಬಹಿರಂಗವಾದ ಅಂಕಿ ಅಂಶಗಳಲ್ಲಿ..
 
ಹುಬ್ಬಳ್ಳಿ-29.7
ಯಾದಗಿರಿ-29.2
ಬೆಂಗಳೂರು- 29
ಬೆಳಗಾವಿ-28.1
ಚಿಕ್ಕಬಳ್ಳಾಪುರ- 26.1

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments