Webdunia - Bharat's app for daily news and videos

Install App

ಚುನಾವಣೆಗೆ ಹುಚ್ಚ ವೆಂಕಟ್ ಕೂಡಾ ರೆಡಿ!

Webdunia
ಶನಿವಾರ, 21 ಏಪ್ರಿಲ್ 2018 (09:49 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ಪ್ರತಿಷ್ಠಿತ ರಾಜರಾಜೇಶ್ವರಿ ನಗರದ ಸ್ವತಂತ್ರ ಅಭ್ಯರ್ಥಿಯಾಗಿ ನಟ, ನಿರ್ದೇಶಕ ಹುಚ್ಚ ವೆಂಕಟ್ ನಾಮಪತ್ರ ಸಲ್ಲಿಸಿದ್ದಾರೆ.

ತಮ್ಮ ಬಳಗದೊಂದಿಗೆ ಬಂದ ಹುಚ್ಚ ವೆಂಕಟ್ ನಾಮಪತ್ರ ಸಲ್ಲಿಸಿದ್ದಾರೆ.  ತಮ್ಮದೇ ವಿಶಿಷ್ಟ ಹಾವ ಭಾವದಿಂದ ಖ್ಯಾತಿ ಗಳಿಸಿದ್ದ ಹುಚ್ಚ ವೆಂಕಟ್ ಇದೀಗ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇನ್ನು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇದೇ ಕ್ಷೇತ್ರದಿಂದ ಖ್ಯಾತ ಚಿತ್ರ ನಿರ್ಮಾಪಕರೂ ಆಗಿರುವ ಮುನಿರತ್ನ ಕೂಡಾ ತಮ್ಮ ಬೆಂಬಲಿಗರೊಂದಿಗೆ ಬಂದು ನಿನ್ನೆ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments