Webdunia - Bharat's app for daily news and videos

Install App

ಸಿಎಂ ಮಂಗ್ಳೂರಲ್ಲಿ ಕೂತವ್ರಾ?: ಬಿಜೆಪಿ ವಿರುದ್ಧ ಹುಚ್ಚಾ ವೆಂಕಟ್ ವಾಗ್ದಾಳಿ

Webdunia
ಗುರುವಾರ, 7 ಸೆಪ್ಟಂಬರ್ 2017 (10:42 IST)
ಮಂಗಳೂರು: ಮಂಗಳೂರು ಚಲೋ ರ್ಯಾಲಿ ನಡೆಸುತ್ತಿರುವ ಬಿಜೆಪಿ ವಿರುದ್ಧ ಹುಚ್ಚ ವೆಂಕಟ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ಗಡಿ ದಾಟಲೂ ಪ್ರತಿಭಟನಾಕಾರರಿಗೆ ಅವಕಾಶ ಕೊಡಬೇಡಿ ಎಂದು ವೆಂಕಟ್ ಗುಟುರು ಹಾಕಿದ್ದಾರೆ.


 
ಮಂಗಳೂರು ಜನ ಅಂದ್ರೆ ಎಲ್ಲರೂ ಧ್ವೇಷಿಸೋ ಹಾಗೆ ಮಾಡ್ಬೇಡಿ. ಈ ಪ್ರತಿಭಟನೆ ಮಾಡೋರನ್ನು ಮಂಗಳೂರು ಬಾಗಿಲು ದಾಟಕ್ಕೂ ಅವಕಾಶ ಕೊಡ್ಬೇಡಿ. ನನ್ನ ಅಭಿಮಾನಿಗಳು ಅಲ್ಲಿ ಯಾರಾದ್ರೂ ಇದ್ರೆ ನನ್ನ ಮಾತು ಕೇಳಿ ಎಂದು ಹುಚ್ಚ ವೆಂಕಟ್ ಹೇಳಿಕೊಂಡಿದ್ದಾರೆ.

ಇನ್ನೊಂದೆಡೆ ರ್ಯಾಲಿ ನಡೆಸುತ್ತಿರುವ ಬಿಜೆಪಿಯವರಿಗೆ ಚಾಟಿ ಬೀಸಿದ ಹುಚ್ಚ ವೆಂಕಟ್, ಸಿಎಂ ಸಿದ್ರಾಮಯ್ಯನವರು, ಪ್ರಧಾನಿ ಮೋದಿ ಏನು ಮಂಗಳೂರಲ್ಲಿ ಕೂತಿದ್ದಾರಾ? ಅವರೆಲ್ಲಾ ಅಲ್ಲಿ ಸರಿ ಮಾಡಕ್ಕೆ ಸಾಧ್ಯವಿಲ್ಲ. ನಿಮ್ಮ ಸಮಸ್ಯೆಯನ್ನು ನೀವೇ ಸರಿ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ.. ಗೌರಿ ಲಂಕೇಶ್ ನಿವಾಸದಲ್ಲಿ ಎಸ್ಐಟಿ ತಂಡ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments