Webdunia - Bharat's app for daily news and videos

Install App

ಹುಚ್ಚ ವೆಂಕಟ್‌ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು

Webdunia
ಬುಧವಾರ, 25 ನವೆಂಬರ್ 2015 (20:05 IST)
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಜೈಲು ಸೇರಿದ್ದ ಹುಚ್ಚ ವೆಂಕಟ್‌ಗೆ ನ್ಯಾಯಾಲಯ ಇಂದು ಜಾಮೀನು ನೀಡಿದೆ.
 
ನಗರದ 17 ನೇ ಸಿಟಿ ಸಿವಿಲ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಆದರೆ, ನ್ಯಾಯಾಲಯಕ್ಕೆ ಶ್ಯೂರಿಟಿ ನೀಡದ ಹಿನ್ನೆಲೆಯಲ್ಲಿ ಇಂದು ಅವರ ಬಿಡುಗಡೆ ಅನುಮಾನವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದರಿಂದ ಹುಚ್ಚ ವೆಂಕಟ್ ವಿರುದ್ಧ ದಲಿತ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು.
 
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವೆಂಕಟ್ ನಾಳೆ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments