ತಮಿಳುನಾಡಿಗೆ ಭಾರೀ ಪ್ರಮಾಣದ ನೀರು : ಇಂದು ರೈತಸಂಘ ಪ್ರತಿಭಟನೆ

Webdunia
ಗುರುವಾರ, 17 ಆಗಸ್ಟ್ 2023 (09:39 IST)
ಮಂಡ್ಯ : ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುಗಡೆಯಾಗುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸುತ್ತಿದ್ದಾರೆ.
 
ಕೆಆರ್ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಬುಧವಾರ ಕೆಆರ್ಎಸ್ನಿಂದ 9,136 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗಿತ್ತು, ಗುರುವಾರ (ಆ.17) 13,473 ಕ್ಯೂಸೆಕ್ ಹರಿಸಲಾಗುತ್ತಿದೆ. ಒಂದೇ ದಿನಕ್ಕೆ 4,337 ಕ್ಯೂಸೆಕ್ ನೀರು ಹೆಚ್ಚುವರಿ ಹರಿಸಲಾಗಿದೆ. 

ಭಾನುವಾರ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಮಂಗಳವಾರ 8,590 ಕ್ಯೂಸೆಕ್ ನೀರು, ಬುಧವಾರ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗಿತ್ತು . ಗುರುವಾರವಾದ ಇಂದು 13,473 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments