Webdunia - Bharat's app for daily news and videos

Install App

ಪಂಚಕಜ್ಜಾಯ ಪ್ರಸಾದಕ್ಕೆ ಭಾರೀ ಮೆಚ್ಚುಗೆ

Webdunia
ಭಾನುವಾರ, 24 ಸೆಪ್ಟಂಬರ್ 2023 (17:22 IST)
ಉಡುಪಿಯ ಶ್ರೀ ವೆಂಕಟರಮಣ ದೇವಸ್ಥಾನದ ಪಂಚಕಜ್ಜಾಯ ಬಗ್ಗೆ ಅಂತರಾಷ್ಟೀಯ ಚೆಫ್ ವಿಕಾಸ್ ಖನ್ನಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಪಡು ತಿರುಪತಿ ಖ್ಯಾತಿಯ ಶ್ರೀ ವೆಂಕಟ ರಮಣ ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿದ ವಿಕಾಸ್ ಖನ್ನಾ, ಪಂಚಕಜ್ಜಾಯದ ರುಚಿಗೆ ಫಿದಾ ಆಗಿದ್ದೇನು ಎಂದು ಹೇಳಿರುವ ಹೇಳಿಕೆ ಎಲ್ಲೆಡೆ ವೈರಲ್ ಆಗಿದೆ. ಮೂಲತಹ ಉಡುಪಿ ಮಣಿಪಾಲದಲ್ಲಿ ವಿದ್ಯಾಭ್ಯಾಸ ನಡೆಸಿರುವ ವಿಕಾಸ್ ಖನ್ನಾ, ಭಾರತದ ಸ್ಟಾರ್ ಹೊಟೇಲ್‌ಗಳಲ್ಲಿ ಕೆಲಸ ನಿರ್ವಹಿಸಿ, ಬಳಿಕ ಅಮೆರಿಕಾದಲ್ಲಿ ನೆಲೆಸಿದ್ರು. ನಂತರ, ಹಲವು ರಾಷ್ಟ್ರಗಳಲ್ಲಿ ಸರಣಿ ಹೊಟೇಲ್ ಆರಂಭಿಸಿ ಯಶಸ್ಸು ‌ಕಂಡು ಪ್ರಖ್ಯಾತಿ ಪಡೆದಿದ್ದಾರೆ. ಸದ್ಯ ಇವರ ಮೆಚ್ಚುಗೆಯಿಂದ ವೆಂಕಟರಮಣ ದೇವಸ್ಥಾನದ ಪ್ರಸಾದ ಇದೀಗ ದೇಶದೆಲ್ಲೆಡೆ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments