ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು

Webdunia
ಮಂಗಳವಾರ, 24 ಮೇ 2022 (20:34 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು ಮಾಡಿದ್ದು, ಕಾಮಗಾರಿ ವೇಳೆ ಕಾಂಕ್ರೀಟ್ ಕುಸಿದು 8 ಮಂದಿ ಗಾಯಗೊಂಡಿದ್ದಾರೆ.ಮೀರ್ ಖಾಸಿಂ  ಕಲ್ಕತ್ತ ಅವರ ಸ್ಥಿತಿ ಗಂಭೀರವಾಗಿದೆ. ಆಸಿಬುಲ್, ಶಿವಪ್ರಸಾದ್ , ರೆಹಮಾನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರಿನ ಶ್ರೀನಗರದ ಕಾಳಿದಾದ ಸರ್ಕಲ್ ಬಳಿ 11:15 ಕ್ಕೆ ಘಟನೆ ನಡೆದಿದೆ. ರಾಜಕಾಲುವೆ ದುರಸ್ತಿ ಕಾರ್ಯದ ವೇಳೆ ಕಳಪೆ ಕಾಮಗಾರಿ ಮಾಡುತ್ತಿರುವುದು ಬಯಲಾಗಿದೆ.ಬಿಬಿಎಂಪಿ ರಾಜಕಾಲುವೆಗೆ ಮೇಲೆ ಮೊಲ್ಡಿಂಗ್ ಕಾಮಗಾರಿ ಶುರು ಮಾಡಿಕೊಂಡಿತ್ತು. ಇಂದು ಕಾರ್ಮಿಕರು ಕೆಲಸ ಮಾಡುವ ವೇಳೆಯಲ್ಲಿ ಘಟನೆ ನಡೆದಿದೆ. ರಾಜಕಾಲುವೆ ಕಾಮಗಾರಿ ಸಂದರ್ಭದಲ್ಲೇ ಬ್ರಿಡ್ಜ್ ಕುಸಿದಿದೆ. ಪರಿಣಾಮ 8 ಮಂದಿ ಕಾರ್ಮಿಕರು ಬ್ರಿಡ್ಜ್ ಮೇಲಿಂದ ಬಿದ್ದಿದ್ದಾರೆ. ಹಲವರು ರಾಜಕಾಲುವೆಗೆ ಬಿದ್ದಿರೋ ಶಂಕೆ ವ್ಯಕ್ತವಾಗುತ್ತಿದೆ. ಘಟನೆಯಲ್ಲಿ ಓರ್ವನ ರಕ್ಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments