ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು

Webdunia
ಮಂಗಳವಾರ, 24 ಮೇ 2022 (20:34 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು ಮಾಡಿದ್ದು, ಕಾಮಗಾರಿ ವೇಳೆ ಕಾಂಕ್ರೀಟ್ ಕುಸಿದು 8 ಮಂದಿ ಗಾಯಗೊಂಡಿದ್ದಾರೆ.ಮೀರ್ ಖಾಸಿಂ  ಕಲ್ಕತ್ತ ಅವರ ಸ್ಥಿತಿ ಗಂಭೀರವಾಗಿದೆ. ಆಸಿಬುಲ್, ಶಿವಪ್ರಸಾದ್ , ರೆಹಮಾನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರಿನ ಶ್ರೀನಗರದ ಕಾಳಿದಾದ ಸರ್ಕಲ್ ಬಳಿ 11:15 ಕ್ಕೆ ಘಟನೆ ನಡೆದಿದೆ. ರಾಜಕಾಲುವೆ ದುರಸ್ತಿ ಕಾರ್ಯದ ವೇಳೆ ಕಳಪೆ ಕಾಮಗಾರಿ ಮಾಡುತ್ತಿರುವುದು ಬಯಲಾಗಿದೆ.ಬಿಬಿಎಂಪಿ ರಾಜಕಾಲುವೆಗೆ ಮೇಲೆ ಮೊಲ್ಡಿಂಗ್ ಕಾಮಗಾರಿ ಶುರು ಮಾಡಿಕೊಂಡಿತ್ತು. ಇಂದು ಕಾರ್ಮಿಕರು ಕೆಲಸ ಮಾಡುವ ವೇಳೆಯಲ್ಲಿ ಘಟನೆ ನಡೆದಿದೆ. ರಾಜಕಾಲುವೆ ಕಾಮಗಾರಿ ಸಂದರ್ಭದಲ್ಲೇ ಬ್ರಿಡ್ಜ್ ಕುಸಿದಿದೆ. ಪರಿಣಾಮ 8 ಮಂದಿ ಕಾರ್ಮಿಕರು ಬ್ರಿಡ್ಜ್ ಮೇಲಿಂದ ಬಿದ್ದಿದ್ದಾರೆ. ಹಲವರು ರಾಜಕಾಲುವೆಗೆ ಬಿದ್ದಿರೋ ಶಂಕೆ ವ್ಯಕ್ತವಾಗುತ್ತಿದೆ. ಘಟನೆಯಲ್ಲಿ ಓರ್ವನ ರಕ್ಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments