Daily Horoscope

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು

Webdunia
ಮಂಗಳವಾರ, 24 ಮೇ 2022 (20:34 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು ಮಾಡಿದ್ದು, ಕಾಮಗಾರಿ ವೇಳೆ ಕಾಂಕ್ರೀಟ್ ಕುಸಿದು 8 ಮಂದಿ ಗಾಯಗೊಂಡಿದ್ದಾರೆ.ಮೀರ್ ಖಾಸಿಂ  ಕಲ್ಕತ್ತ ಅವರ ಸ್ಥಿತಿ ಗಂಭೀರವಾಗಿದೆ. ಆಸಿಬುಲ್, ಶಿವಪ್ರಸಾದ್ , ರೆಹಮಾನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರಿನ ಶ್ರೀನಗರದ ಕಾಳಿದಾದ ಸರ್ಕಲ್ ಬಳಿ 11:15 ಕ್ಕೆ ಘಟನೆ ನಡೆದಿದೆ. ರಾಜಕಾಲುವೆ ದುರಸ್ತಿ ಕಾರ್ಯದ ವೇಳೆ ಕಳಪೆ ಕಾಮಗಾರಿ ಮಾಡುತ್ತಿರುವುದು ಬಯಲಾಗಿದೆ.ಬಿಬಿಎಂಪಿ ರಾಜಕಾಲುವೆಗೆ ಮೇಲೆ ಮೊಲ್ಡಿಂಗ್ ಕಾಮಗಾರಿ ಶುರು ಮಾಡಿಕೊಂಡಿತ್ತು. ಇಂದು ಕಾರ್ಮಿಕರು ಕೆಲಸ ಮಾಡುವ ವೇಳೆಯಲ್ಲಿ ಘಟನೆ ನಡೆದಿದೆ. ರಾಜಕಾಲುವೆ ಕಾಮಗಾರಿ ಸಂದರ್ಭದಲ್ಲೇ ಬ್ರಿಡ್ಜ್ ಕುಸಿದಿದೆ. ಪರಿಣಾಮ 8 ಮಂದಿ ಕಾರ್ಮಿಕರು ಬ್ರಿಡ್ಜ್ ಮೇಲಿಂದ ಬಿದ್ದಿದ್ದಾರೆ. ಹಲವರು ರಾಜಕಾಲುವೆಗೆ ಬಿದ್ದಿರೋ ಶಂಕೆ ವ್ಯಕ್ತವಾಗುತ್ತಿದೆ. ಘಟನೆಯಲ್ಲಿ ಓರ್ವನ ರಕ್ಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments