Webdunia - Bharat's app for daily news and videos

Install App

ಬಿಸಿಲುನಾಡಲ್ಲಿ ಅದ್ಧೂರಿ ಫಲ-ಪುಷ್ಪ ಪ್ರದರ್ಶನ

Webdunia
ಸೋಮವಾರ, 16 ಸೆಪ್ಟಂಬರ್ 2019 (20:02 IST)
ಬಿಸಿಲುನಾಡಿನಲ್ಲಿ ಅದ್ಧೂರಿಯಾಗಿ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.  

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ (ಜಿ.ಪಂ.) ಹಾಗೂ ಕೃಷಿ ಇಲಾಖೆ-ಆತ್ಮ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ಫಲ-ಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.

ಸೆಪ್ಟೆಂಬರ್ 17 ಹಾಗೂ 18 ರಂದು ಕಲಬುರಗಿಯ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಈ ಫಲ-ಪುಷ್ಪ ಪ್ರದರ್ಶವನ್ನು ಪ್ರತಿದಿನ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ವೀಕ್ಷಿಸಬಹುದಾಗಿದೆ. 

ಸೆ. 17 ರಂದು ಸಂಜೆ 5 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಫಲ-ಪುಷ್ಪ ಪ್ರದರ್ಶವನ್ನು ಉದ್ಘಾಟಿಸುವರು.

ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ.  ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ  ಮುಖ್ಯ ಅತಿಥಿಗಳಾಗಿ  ಪಾಲ್ಗೊಳ್ಳುವರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments