ಜೆಡಿಎಸ್ ನಿಂದ ರಾಜ್ಯಾದ್ಯಂತ ಬೃಹತ್ ಪಾದಯಾತ್ರೆ

Webdunia
ಭಾನುವಾರ, 30 ಜೂನ್ 2019 (16:47 IST)
ರಾಜ್ಯಾದ್ಯಂತ ಪಾದಯಾತ್ರೆ ನಡೆಸುವ ಮೂಲಕ ಜೆಡಿಸ್ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ.

ತಳಮಟ್ಟದಿಂದ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವುದಕ್ಕಾಗಿ ಆಗಸ್ಟ್ 20 ರಿಂದ ರಾಜ್ಯಾದ್ಯಂತ ಪಾದಯಾತ್ರೆ ಮಾಡಲು ಸಿದ್ಧತೆ ನಡೆದಿದೆ.

ಇದು ಪಕ್ಷವನ್ನು ಬಲಪಡಿಸುವ ಏಕೈಕ ಉದ್ದೇಶದಿಂದ ನಡೆಸಲಾಗುತ್ತಿದೆಯೇ ಹೊರತು, ಮೈತ್ರಿ ಸರಕಾರಕ್ಕೆ ಧಕ್ಕೆ ಮಾಡುವ ಇಲ್ಲವೇ, ಕಾಂಗ್ರೆಸ್ ನಾಯಕರಲ್ಲಿ ಅಧೈರ್ಯ ಉಂಟು ಮಾಡಲು ಮಾಡ್ತಿರೋದಲ್ಲ ಅಂತ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ಇನ್ನೆಂದೂ ರಾಜಕೀಯದಲ್ಲ ಸ್ಪರ್ಧೆ ಮಾಡೋದಿಲ್ಲ ಎಂದ ಅವರು, ಪಾದಯಾತ್ರೆಯ ಹಾಗೂ ಪಕ್ಷದ ಸಂಘಟನೆಯ ಜವಾಬ್ದಾರಿಯನ್ನು ಖುದ್ದಾಗಿ ಮುಂದೆ ನಿಂತು ನೋಡಿಕೊಳ್ಳುವುದಾಗಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಲಕ್ನೋ ಅಗ್ನಿ ಅವಘಡ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡಿದ ಬಳಿಕ ವಿಜಯೇಂದ್ರ, ಅಶೋಕ್ ಹೇಳಿದ್ದು ಹೀಗೆ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments