Webdunia - Bharat's app for daily news and videos

Install App

ಏಳು ಗುಡ್ಡಗಳ ನಡುವಿರುವ ಬೃಹತ್ ಕೆರೆ ಕಂಡೀರಾ?

Webdunia
ಸೋಮವಾರ, 13 ಆಗಸ್ಟ್ 2018 (16:17 IST)
ನಿರಂತರ ಮಳೆಗೆ ಕಾಫಿನಾಡಿನಲ್ಲಿರುವ ಐತಿಹಾಸಿಕ ಅಯ್ಯನಕೆರೆ ಕೋಡಿ ಬಿದ್ದಿದೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಐದು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಕೂಡ ಮುಂದುವರೆದಿದ್ದು ಗಿರಿ ಭಾಗದಲ್ಲೂ ಧಾರಾಕಾರ ಮಳೆಯಾಗ್ತಿರೋ ಹಿನ್ನೆಲೆ ಐತಿಹಾಸಿಕ ಅಯ್ಯನಕೆರೆ ಕೋಡಿ ಬಿದ್ದಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಸಮೀಪವಿರುವ ಅಯ್ಯನಕರೆ ಐದು ವರ್ಷಗಳ ಬಳಿಕ ಕೋಡಿ ಬಿದ್ದಿರೋದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.  ಇನ್ನು ಈ ಕೆರೆ ಕಳೆದ ಐದು ವರ್ಷಗಳಿಂದ ಭರ್ತಿಯಾಗದ ಕಾರಣ ಕೆರೆ ಅಚ್ಚುಕಟ್ಟು ಪ್ರದೇಶದ ರೈತರು ಕಂಗಾಲಾಗಿದ್ರು. ಆದ್ರೆ ಈ ವರ್ಷ ಮಳೆಯ ಪ್ರಮಾಣ ಹೆಚ್ಚಾದ ಕಾರಣ ಕೆರೆ ಸಂಪೂರ್ಣವಾಗಿ ಭರ್ತಿಯಾಗಿದೆ. ನೀರು ತುಂಬಿ ಕೊಡಿ ಬಿದ್ದಿರೋದು ಸಖರಾಯಪಟ್ಟಣ ಸುತ್ತಮುತ್ತಲಿನ ರೈತರಲ್ಲಿ ಹರ್ಷ ಮೂಡಿಸಿದೆ. 2500 ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿರೋ ಈ ಕೆರೆ ಏಳು ಗುಡ್ಡಗಳ ಮಧ್ಯೆವಿರೋದು ಈ ಕೆರೆಯ ವಿಶೇಷತೆಯಾಗಿದೆ. ಹೀಗಾಗಿ ಅಯ್ಯನಕೆರೆ ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments