ಏಳು ಗುಡ್ಡಗಳ ನಡುವಿರುವ ಬೃಹತ್ ಕೆರೆ ಕಂಡೀರಾ?

Webdunia
ಸೋಮವಾರ, 13 ಆಗಸ್ಟ್ 2018 (16:17 IST)
ನಿರಂತರ ಮಳೆಗೆ ಕಾಫಿನಾಡಿನಲ್ಲಿರುವ ಐತಿಹಾಸಿಕ ಅಯ್ಯನಕೆರೆ ಕೋಡಿ ಬಿದ್ದಿದೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಐದು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಕೂಡ ಮುಂದುವರೆದಿದ್ದು ಗಿರಿ ಭಾಗದಲ್ಲೂ ಧಾರಾಕಾರ ಮಳೆಯಾಗ್ತಿರೋ ಹಿನ್ನೆಲೆ ಐತಿಹಾಸಿಕ ಅಯ್ಯನಕೆರೆ ಕೋಡಿ ಬಿದ್ದಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಸಮೀಪವಿರುವ ಅಯ್ಯನಕರೆ ಐದು ವರ್ಷಗಳ ಬಳಿಕ ಕೋಡಿ ಬಿದ್ದಿರೋದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.  ಇನ್ನು ಈ ಕೆರೆ ಕಳೆದ ಐದು ವರ್ಷಗಳಿಂದ ಭರ್ತಿಯಾಗದ ಕಾರಣ ಕೆರೆ ಅಚ್ಚುಕಟ್ಟು ಪ್ರದೇಶದ ರೈತರು ಕಂಗಾಲಾಗಿದ್ರು. ಆದ್ರೆ ಈ ವರ್ಷ ಮಳೆಯ ಪ್ರಮಾಣ ಹೆಚ್ಚಾದ ಕಾರಣ ಕೆರೆ ಸಂಪೂರ್ಣವಾಗಿ ಭರ್ತಿಯಾಗಿದೆ. ನೀರು ತುಂಬಿ ಕೊಡಿ ಬಿದ್ದಿರೋದು ಸಖರಾಯಪಟ್ಟಣ ಸುತ್ತಮುತ್ತಲಿನ ರೈತರಲ್ಲಿ ಹರ್ಷ ಮೂಡಿಸಿದೆ. 2500 ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿರೋ ಈ ಕೆರೆ ಏಳು ಗುಡ್ಡಗಳ ಮಧ್ಯೆವಿರೋದು ಈ ಕೆರೆಯ ವಿಶೇಷತೆಯಾಗಿದೆ. ಹೀಗಾಗಿ ಅಯ್ಯನಕೆರೆ ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments