Webdunia - Bharat's app for daily news and videos

Install App

ಅಮುಲ್ ವಿರುದ್ಧ ಭಾರೀ ಆಕ್ರೋಶ

Webdunia
ಶನಿವಾರ, 8 ಏಪ್ರಿಲ್ 2023 (17:43 IST)
ಕನ್ನಡಿಗರ ಅಸ್ಮಿತೆಯಾಗಿರುವ ನಂದಿನಿ ಬ್ರಾಂಡಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಅಮುಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ನಂದಿನಿ ಉಳಿಸಲು ಸಾಮಾಜಿಕ ಜಾಲತಾಣಗಳಲ್ಲಿ KMF ಪರ ಅಭಿಯಾನ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಮುಲ್ ವಿರುದ್ಧ ಆಕ್ರೋಶ ವ್ಯಕ್ತವಾಗ್ತಿದೆ.. ನಂದಿನಿ ಉಳಿಸಿ ಅಮುಲ್ ತೊಲಗಿಸಿ ಅಭಿಯಾನ ಶುರುಮಾಡಿದ್ದಾರೆ.. ನಂದಿನಿ ಉಳಿಸಿ ಎಂಬ ಘೋಷಣೆ ಪೋಸ್ಟ್​​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರಿಂದ ಟ್ವಿಟರ್​ನಲ್ಲಿ ಪೋಸ್ಟ್ ಹಾಕಿ ಅಭಿಯಾನ ಮಾಡಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟ್ಯಾಗ್ ಮಾಡಿ ಪೋಸ್ಟ್​ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments