Webdunia - Bharat's app for daily news and videos

Install App

ಕೆ.ಎನ್.ರಾಜಣ್ಣಗೆ ಭಾರೀ ಜನಬೆಂಬಲ

Webdunia
ಭಾನುವಾರ, 7 ಮೇ 2023 (18:00 IST)
ತುಮಕೂರಿನ ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ.ಎನ್.ರಾಜಣ್ಣ ಭರ್ಜರಿ ಪ್ರಚಾರ ಮಾಡಿದ್ದಾರೆ.. ಪ್ರಚಾರದ ವೇಳೆ ಮಾತನಾಡಿದ ಅವರು, ಮಧುಗಿರಿ ವಿಧಾನಸಭಾ ಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯ ನನ್ನ ಜೊತೆಯಿದೆ.. ನನಗೆ ಈ ಬಾರೀ ಆಶೀರ್ವಾದ ಮಾಡಲಿದ್ದಾರೆ ಎಂದರು.. ಇನ್ನು ಬಿಜೆಪಿಯವರಿಗೆ ಇಂದು ಲಿಂಗಾಯತ ಸಮುದಾಯದ ಅವಶ್ಯಕತೆ ಇಲ್ಲ ಎಂದು ಅವರದೇ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳ್ತಾ ಇದ್ದಾರೆ.. ಮಾಜಿ ಸಿಎಂ ಯಡಿಯೂರಪ್ಪನಿಗೆ ಕಣ್ಣೀರು ಹಾಕಿಸಿ ಅಧಿಕಾರದಿಂದ ಕೆಳಗಿಳಿಸಿದ್ರು.. ಅವರ ಕಣ್ಣೀರಲ್ಲೇ ಬಿಜೆಪಿ ಪಕ್ಷ ಕೊಚ್ಚಿ ಹೋಗುತ್ತೆ, ಅಲ್ಲದೇ ಜೆಡಿಎಸ್ ಅವರು ಯಡಿಯೂರಪ್ಪನಿಗೆ 20 ತಿಂಗಳ ಅಧಿಕಾರ ಕೊಡದೇ ವಚನ ಭ್ರಷ್ಟ ಅನ್ನಿಸಿಕೊಂಡಿದ್ದಾರೆ.. ಹಾಗಾಗಿ ಈ ಬಾರಿ ವೀರಶೈವ ಲಿಂಗಾಯತ ಸಮುದಾಯ ನಮ್ಮ ಪರವಾಗಿದ್ದಾರೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments